ಯಲ್ಲಾಪುರ : ಗಂಗಾಧರ ಕೊಳಗಿ ಸೇರಿ ಮೂವರಿಗೆ ‘ವನರಾಗ ಪುಸ್ತಕ ಪ್ರಶಸ್ತಿ’ ಪ್ರದಾನ

ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಅಡಿಕೆ ಭವನದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಮತ್ತು ಬೆಂಗಳೂರಿನ ಕರ್ನಾಟಕ ಗಮಕ ಕಲಾ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಜಿಲ್ಲಾಮಟ್ಟದ ಸಾಹಿತ್ಯ ಮತ್ತು ಗಮಕ ಅಧಿವೇಶನದ ಮೊದಲ ಅವಧಿಯ ವೇಳೆ ಸ್ವರ್ಣಿಮಾ ಭಾರತಿ ಸಾಹಿತ್ಯ ಸಮ್ಮಾನ ಮತ್ತು ಸಾಹಿತಿಗಳಿಗೆ ‘ವನರಾಗ ಪುಸ್ತಕ … Continued