ಮಲೆನಾಡಿನ ಪಾರಂಪರಿಕ ಆಹಾರ ಪದ್ಧತಿ ಉಳಿಸಲು ‘ಎಥ್ನಿಕ್‌ ಫುಡ್‌ ಪ್ರವಾಸೋದ್ಯಮ’ ಇಂದಿನ ಅಗತ್ಯ

ಶಿರಸಿ : ಮಲೆನಾಡಿನ ಪಾರಂಪರಿಕ ಆಹಾರ ಪದ್ಧತಿ ನಶಿಸುತ್ತಿರುವ ಈ ಸಂದರ್ಭದಲ್ಲಿ ಎಥ್ನಿಕ್‌ ಫುಡ್‌ ಪ್ರವಾಸೋದ್ಯಮ (ethnic Tourism) ಪ್ರಚುರಪಡಿಸುವ ಮೂಲಕ ಅದನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕಿದೆ ಎಂದು ಕದಂಬ ಮಾರ್ಕೆಟಿಂಗ್ ಸಹಕಾರಿ ಸಂಘದ ಸಲಹೆಗಾರ ವಿಶ್ವೇಶ್ವರ ಭಟ್ ಕೋಟೆಮನೆ ಹೇಳಿದ್ದಾರೆ. ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ತೋಟಗಾರಿಕಾ ಇಲಾಖೆ ಸಭಾಭವನದಲ್ಲಿ ಸೋಮವಾರ … Continued