ನಟ ಅಲ್ಲು ಅರ್ಜುನ್ ಮನೆಗೆ ನುಗ್ಗಿ ಹಾನಿಗೊಳಿಸಿದ ಗುಂಪು ; 6 ಜನರ ಬಂಧನ

ಹೈದರಾಬಾದ್‌: ಹೈದರಾಬಾದ್‌ನಲ್ಲಿರುವ ತೆಲುಗು ನಟ ಅಲ್ಲು ಅರ್ಜುನ್ ಅವರ ಜೂಬಿಲಿ ಹಿಲ್ಸ್ ನಿವಾಸಕ್ಕೆ ಭಾನುವಾರ ಉಸ್ಮಾನಿಯಾ ವಿಶ್ವವಿದ್ಯಾಲಯದ ಜಂಟಿ ಕ್ರಿಯಾ ಸಮಿತಿಯ ಹಲವಾರು ಸದಸ್ಯರು ನುಗ್ಗಿ ಆಸ್ತಿಗೆ ಹಾನಿ ಮಾಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ವಿಶ್ವವಿದ್ಯಾನಿಲಯದ ಜಂಟಿ ಕ್ರಿಯಾ ಸಮಿತಿಯ (ಜೆಎಸಿ) 6 ಸದಸ್ಯರನ್ನು ಬಂಧಿಸಿದ್ದಾರೆ ಹಾಗೂ ನಂತರ ಅವರನ್ನು ಜುಬಿಲಿ ಹಿಲ್ಸ್ … Continued

ಟ್ರೈನಿ ವೈದ್ಯರ ಮೇಲೆ ಅತ್ಯಾಚಾರ-ಕೊಲೆ ನಡೆದ ಕೋಲ್ಕತ್ತಾ ಆಸ್ಪತ್ರೆಯಲ್ಲಿ ಪ್ರತಿಭಟನೆ ವೇಳೆ ಗುಂಪಿನಿಂದ ದಾಂಧಲೆ, ಹಿಂಸಾಚಾರ; 9 ಜನರ ಬಂಧನ

ಕೋಲ್ಕತ್ತಾ : ಕಳೆದ ವಾರ ಸ್ನಾತಕೋತ್ತರ ತರಬೇತಿ ವೈದ್ಯ ವಿದ್ಯಾರ್ಥಿನಿಯ ಶವ ಪತ್ತೆಯಾದ ನಂತರ ಭುಗಿಲೆದ್ದ ಪ್ರತಿಭಟನೆ ವೇಳೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಕನಿಷ್ಠ ಒಂಬತ್ತು ಜನರನ್ನು ಬಂಧಿಸಲಾಗಿದೆ. ಗುರುವಾರ ಮಧ್ಯರಾತ್ರಿಯ ನಂತರ ಅಪರಿಚಿತ ದುಷ್ಕರ್ಮಿಗಳು ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣಕ್ಕೆ … Continued

ಶಿಕ್ಷಣ ಸಚಿವ ಬಿ.ಸಿ.ನಾಗೇಶ ಮನೆಗೆ ಮುತ್ತಿಗೆ : ಕೆಲ ಎನ್‌ಎಸ್‌ಯುಐ ಕಾರ್ಯಕರ್ತರ ಬಂಧನ

ತುಮಕೂರು: ಶಿಕ್ಷಣ ಸಚಿವ ಬಿ.ಸಿ ನಾಗೇಶ ಮನೆ ಮೇಲೆ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI)ದವರು ಮುತ್ತಿಗೆ ಹಾಕಿ ಗದ್ದಲ ನಡೆಸಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ ಮನೆಗೆ ಮುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಿಗೆ ಹಾಕಿದ್ದ ಕೆಲ ಎನ್‌ಎಸ್‌ಯುಐ ಕಾರ್ಯಕರ್ತರನ್ನು ತಿಪಟೂರು ಪೊಲೀಸರು ಬಂಧಿಸಿದ್ದಾರೆ. ಇಂದು, ಬುಧವಾರ ತುಮಕೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … Continued