ವೀಡಿಯೊ…| ವಂದೇ ಭಾರತ ರೈಲಿನಲ್ಲಿ ಬಿಜೆಪಿ ಶಾಸಕನ ಜೊತೆ ತನ್ನ ಸೀಟು ಬದಲಾಯಿಸಿಕೊಳ್ಳಲು ಒಪ್ಪದ ಪ್ರಯಾಣಿಕನ ಮೇಲೆ ಹಲ್ಲೆ

ನವದೆಹಲಿ: ದೆಹಲಿ-ಭೋಪಾಲ್ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ತನ್ನ ಸೀಟನ್ನು ಬಿಜೆಪಿ ಶಾಸಕನಿಗೆ ಬದಲಾಯಿಸಿಕೊಳ್ಳಲು ಒಪ್ಪದ ಕಾರಣಕ್ಕೆ ಆತನನ್ನು ಥಳಿಸಿದ ಘಟನೆ ಗುರುವಾರ (ಜೂನ್‌ 19) ನಡೆದಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಝಾನ್ಸಿಯ ಶಾಸಕ ರಾಜೀವ ಸಿಂಗ್ ತಮ್ಮ ಪತ್ನಿ ಮತ್ತು ಮಗನೊಂದಿಗೆ ತಮ್ಮ ಕ್ಷೇತ್ರಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಶಾಸಕರು … Continued

ವೀಡಿಯೊ | ವಿಶ್ವದ ಅತಿ ಎತ್ತರದ ಸೇತುವೆಯಲ್ಲಿ ಯಶಸ್ವಿಯಾಗಿ ಓಡಿದ ವಂದೇ ಭಾರತ ರೈಲು..!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರೈಲು ಸಂಪರ್ಕಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ವಂದೇ ಭಾರತ ಎಕ್ಸ್‌ಪ್ರೆಸ್ ರೈಲಿನ ಮೊದಲ ಪ್ರಾಯೋಗಿಕ ಚಾಲನೆಯನ್ನು ಭಾರತೀಯ ರೈಲ್ವೆಯು ಶನಿವಾರ ಯಶಸ್ವಿಯಾಗಿ ನಡೆಸಿದೆ. ಶ್ರೀ ಮಾತಾ ವೈಷ್ಣೋದೇವಿ ಕತ್ರಾ (SVDK) ರೈಲು ನಿಲ್ದಾಣದಿಂದ ಶ್ರೀನಗರ ರೈಲು ನಿಲ್ದಾಣಕ್ಕೆ ಪ್ರಯಾಣಿಸಿದ ರೈಲು, ವಿಶ್ವದ ಅತಿ ಎತ್ತರದ ರೈಲು ಸೇತುವೆಯಾದ … Continued

ವೀಡಿಯೊ..| ವಂದೇ ಭಾರತ ರೈಲಿಗೆ ಚಾಲನೆ ನೀಡುವ ವೇಳೆ ರೈಲ್ವೆ ಹಳಿ ಮೇಲೆ ಬಿದ್ದ ಶಾಸಕಿ…

ಇಟಾವಾ : ಆಗ್ರಾ-ವಾರಾಣಸಿ ವಂದೇ ಭಾರತ ಎಕ್ಸ್‌ಪ್ರೆಸ್‌ ರೈಲಿಗೆ ಸೋಮವಾರ ಹಸಿರು ನಿಶಾನೆ ತೋರಿಸುವಾಗ ಬಿಜೆಪಿಯ ಇಟಾವಾ ಶಾಸಕಿ ಸರಿತಾ ಬಹ್ದೌರಿಯಾ ಅವರು ರೈಲ್ವೆ ಹಳಿ ಮೇಲೆ ಬಿದ್ದ ಘಟನೆ ನಡೆದಿದೆ. ಘಟನೆಯ ಉದ್ದೇಶಿತ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ರೈಲು ಆಗಮಿಸುತ್ತಿದ್ದಂತೆ ಕಿಕ್ಕಿರಿದ ಪ್ಲಾಟ್‌ಫಾರ್ಮ್ ನಡುವೆ ಈ … Continued

ಹುಬ್ಬಳ್ಳಿ – ಪುಣೆ ಮಧ್ಯೆ ವಂದೇ ಭಾರತ ರೈಲು ಸಂಚಾರಕ್ಕೆ ಸಮ್ಮತಿ

ಹುಬ್ಬಳ್ಳಿ: ಹುಬ್ಬಳ್ಳಿ – ಪುಣೆ ಮಧ್ಯೆ ನೂತನ ವಂದೇ ಭಾರತ ರೈಲು ಆರಂಭಿಸಲು ರೈಲ್ವೆ ಸಚಿವಾಲಯ ಒಪ್ಪಿಗೆ ನೀಡಿದೆ. ಅತಿ ಶೀಘ್ರದಲ್ಲೇ ಹುಬ್ಬಳ್ಳಿ – ಪುಣೆ ನಡುವೆ ವಂದೇ ಭಾರತ ರೈಲು ಸಂಚಾರ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮಾಹಿತಿ ನೀಡಿದ್ದಾರೆ. ಕೇಂದ್ರ ಸಚಿವ … Continued

ವೀಡಿಯೊ…| ವಂದೇ ಭಾರತ ರೈಲಿನಡಿ ಸಿಲುಕಿದ ಹಸು ; ಪ್ರಾಣಾಪಾಯದಿಂದ ಪಾರಾಗಿದ್ದೇ ಒಂದು ವಿಸ್ಮಯ..

ಮುಂಬೈ: ಇತ್ತೀಚೆಗಿನ ದಿನಗಳಲ್ಲಿ ದೇಶದಾದ್ಯಂತ ವೇಗವಾಗಿ ಬರುತ್ತಿರುವ ವಂದೇ ಭಾರತ ಎಕ್ಸ್‌ಪ್ರೆಸ್ ರೈಲಿಗೆ ಹಸುಗಳು ಢಿಕ್ಕಿ ಹೊಡೆದ ಘಟನೆಗಳು ವರದಿಯಾಗುತ್ತಿವೆ. ವೇಗವಾಗಿ ಬರುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಡಿಕ್ಕಿಯಾಗಿ ಹಲವು ಹಸುಗಳು ಸಾವಿಗೀಡಾಗಿವೆ. ಆದರೆ, ಈ ಅಪರೂಪದ ಘಟನೆಯಲ್ಲಿ ವಂದೇ ಭಾರತ ಎಕ್ಸ್‌ಪ್ರೆಸ್ ರೈಲಿನ ಲೋಕೋಮೋಟಿವ್ ಪೈಲಟ್ ತುರ್ತು ಬ್ರೇಕ್ ಹಾಕಿ ಅಚ್ಚರಿಯ ರೀತಿಯಲ್ಲಿ … Continued