ಬೆಂಗಳೂರು-ಧಾರವಾಡ ವಂದೇ ಭಾರತ ರೈಲು ಬೆಳಗಾವಿ ವರೆಗೆ ವಿಸ್ತರಣೆ ; ಶೆಟ್ಟರ

ಬೆಳಗಾವಿ : ಬೆಂಗಳೂರು-ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ “ವಂದೇ ಭಾರತ” ರೈಲು ಸಂಚಾರವನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸಲಾಗಿದ್ದು, ನೂತನ ವೇಳಾ ಪಟ್ಟಿಯಂತೆ ಶೀಘ್ರದಲ್ಲಿ ತನ್ನ ನೂತನ ಸಂಚಾರವನ್ನು ಬೆಳಗಾವಿಯಿಂದ ಆರಂಭಿಸಲಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ತಿಳಿಸಿದ್ದಾರೆ. ಈ ಕುರಿತು ಫೆಬ್ರವರಿ 10ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರೊಂದಿಗೆ, ಕೇಂದ್ರ … Continued

ಮಂಗಳೂರು- ಮಡಗಾಂವಗೆ ವಂದೇ ಭಾರತ ರೈಲು ಸಂಚಾರಕ್ಕೆ ಚಾಲನೆ : ಕಾರವಾರದಲ್ಲಿ ಹರ್ಷೋದ್ಗಾರಗಳೊಂದಿಗೆ ಸ್ವಾಗತ

ಕಾರವಾರ: ಭಾರತೀಯ ರೈಲ್ವೆ ಇಲಾಖೆಯ ಅತಿ ವೇಗ ಸುಸಜ್ಜಿತ ರೈಲು ಎನಿಸಿರುವ ವಂದೇ ಭಾರತ ರೈಲು ಮಂಗಳೂರಿನಿಂದ ಮಡಗಾಂವಗೆ ಓಡಾಟ ಆರಂಭಿಸಿದ್ದು ಜಿಲ್ಲಾ ಕೇಂದ್ರ ಕಾರವಾರ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ವಂದೇ ಭಾರತ ರೈಲಿಗೆ ಹರ್ಷೋದ್ಗಾರಗಳೊಂದಿಗೆ ಸ್ವಾಗತ ಕೋರಲಾಯಿತು. ಕಾರವಾರ ರೈಲ್ವೆ ನಿಲ್ದಾಣಕ್ಕೆ ರೈಲು ಆಗಮಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಯಕಾರ ಕೂಗಿದರು. ಕಾರವಾರ-ಅಂಕೋಲಾ … Continued