ಸ್ವಾಸ್ಥ್ಯ ಸಮಾಜಕ್ಕೆ ಲಿಂಗ ಸಮಾನತೆ ಅವಶ್ಯ: ವಾಣಿಶ್ರೀ ಪ್ರಸಾದ

ಧಾರವಾಡ: ಸಮಾಜದಲ್ಲಿ ಮಹಿಳೆಯರು, ಪುರುಷರು ಪ್ರತಿಯೊಂದರಲ್ಲೂ ಸರಿ ಸಮಾನರು. ಇದರಲ್ಲಿ ಯಾವುದೇ ಭೇದ-ಭಾವ ಇರಬಾರದು ಎಂದು ಧಾರವಾಡದ ವಾಣಿಶ್ರೀ ಅಜಿತ ಪ್ರಸಾದ ಹೇಳಿದರು. ವಿದ್ಯಾಗಿರಿಯ ಜೆ.ಎಸ್.ಎಸ್ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಮಹಿಳೆಯರಿಗೆ ವಿದ್ಯಾಭ್ಯಾಸ, ಉದ್ಯೋಗಾವಕಾಶ … Continued