ಮಹತ್ವದ ಸುದ್ದಿ.. ಕಾಶಿ ವಿಶ್ವನಾಥ ದೇಗುಲ- ಜ್ಞಾನವಪಿ ಮಸೀದಿ ವಿವಾದ: ಎಎಸ್‌ಐ ಸಮೀಕ್ಷೆಗೆ ಕೋರ್ಟ್ ‌ಅಸ್ತು.

ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಪಿ ಮಸೀದಿ ಸಂಕೀರ್ಣದ ಸಮೀಕ್ಷೆಗೆ ವಾರಣಾಸಿ ನ್ಯಾಯಾಲಯ ಗುರುವಾರ ಅನುಮೋದನೆ ನೀಡಿದೆ ಎಂದು ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ತಿಳಿಸಿದೆ. ಸಮೀಕ್ಷೆಯ ವೆಚ್ಚವನ್ನು ಭರಿಸಬೇಕೆಂದು ನ್ಯಾಯಾಲಯವು ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸ್ಥಳೀಯ ವಕೀಲ ವಿ.ಎಸ್.ರಸ್ತೋಗಿ ಅವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ನ್ಯಾಯಾಲಯದ ಆದೇಶ ಬಂದಿದ್ದು, ಜ್ಞಾನವಪಿ ಮಸೀದಿಗೆ … Continued