ಪಾಕಿಸ್ತಾನದ ಪರ ಬೇಹುಗಾರಿಕೆ, ಸೂಕ್ಷ್ಮ ಮಾಹಿತಿ ಹಂಚಿಕೆ ಆರೋಪದ ಮೇಲೆ ವ್ಯಕ್ತಿಯ ಬಂಧನ

ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ, ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ(ಉತ್ತರ ಪ್ರದೇಶ ಎಟಿಎಸ್)ವು ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ವಾರಾಣಸಿಯ ವ್ಯಕ್ತಿಯನ್ನು ಬಂಧಿಸಿದೆ. ತುಫೈಲ್ ಎಂದು ಗುರುತಿಸಲಾದ ಆರೋಪಿಯು ಭಾರತದ ಬಗ್ಗೆ ಸೂಕ್ಷ್ಮ ಮತ್ತು ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದನೆಂದು ವರದಿಯಾಗಿದೆ. ವಾರಾಣಸಿಯ ನಿವಾಸಿ ತುಫೈಲ್ ಹಲವಾರು ಪಾಕಿಸ್ತಾನಿ ಪ್ರಜೆಗಳೊಂದಿಗೆ ಸಂಪರ್ಕದಲ್ಲಿದ್ದ … Continued

ಮಹಿಳೆ, ಮೂವರು ಮಕ್ಕಳ ಗುಂಡಿಕ್ಕಿ ಕೊಲೆ, ಗಂಟೆಗಳ ನಂತರ ಗಂಡನ ಶವ ಪತ್ತೆ…!

ವಾರಾಣಸಿ : 45 ವರ್ಷದ ಮಹಿಳೆ ಮತ್ತು ಆಕೆಯ 25, 17 ಮತ್ತು 15 ವರ್ಷದ ಮೂವರು ಮಕ್ಕಳ ಶವಗಳು ಸೋಮವಾರ ಬೆಳಿಗ್ಗೆ ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಅವರ ಮನೆಯಲ್ಲಿ ಪತ್ತೆಯಾಗಿವೆ. ಪತಿ ನಾಪತ್ತೆಯಾಗಿದ್ದು, ಹತ್ಯೆಯಲ್ಲಿ ಆತನ ಪಾತ್ರವಿರಬಹುದೆಂದು ಪೊಲೀಸರು ಶಂಕಿಸಿದ ಗಂಟೆಗಳ ನಂತರ, ಪತಿಯ ಶವವನ್ನು ನಿರ್ಮಾಣ ಸ್ಥಳದಿಂದ ವಶಪಡಿಸಿಕೊಳ್ಳಲಾಯಿತು. ಗುಂಡಿನ ಗಾಯವಾಗಿದ್ದು, ಅವರು … Continued

ವೀಡಿಯೊ..| ವಂದೇ ಭಾರತ ರೈಲಿಗೆ ಚಾಲನೆ ನೀಡುವ ವೇಳೆ ರೈಲ್ವೆ ಹಳಿ ಮೇಲೆ ಬಿದ್ದ ಶಾಸಕಿ…

ಇಟಾವಾ : ಆಗ್ರಾ-ವಾರಾಣಸಿ ವಂದೇ ಭಾರತ ಎಕ್ಸ್‌ಪ್ರೆಸ್‌ ರೈಲಿಗೆ ಸೋಮವಾರ ಹಸಿರು ನಿಶಾನೆ ತೋರಿಸುವಾಗ ಬಿಜೆಪಿಯ ಇಟಾವಾ ಶಾಸಕಿ ಸರಿತಾ ಬಹ್ದೌರಿಯಾ ಅವರು ರೈಲ್ವೆ ಹಳಿ ಮೇಲೆ ಬಿದ್ದ ಘಟನೆ ನಡೆದಿದೆ. ಘಟನೆಯ ಉದ್ದೇಶಿತ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ರೈಲು ಆಗಮಿಸುತ್ತಿದ್ದಂತೆ ಕಿಕ್ಕಿರಿದ ಪ್ಲಾಟ್‌ಫಾರ್ಮ್ ನಡುವೆ ಈ … Continued

ವೀಡಿಯೊ…| ಫೇಸ್‌ಬುಕ್‌ನಲ್ಲಿ ಅತ್ಯಾಚಾರ ಬೆದರಿಕೆ-ಅಶ್ಲೀಲ ಕಾಮೆಂಟ್‌ ; ವ್ಯಕ್ತಿಯ ಮನೆಗೇ ತೆರಳಿ ಕಾಂಗ್ರೆಸ್‌ ನಾಯಕಿ-ಬೆಂಬಲಿಗರಿಂದ ಗೂಸಾ

ವಾರಾಣಸಿ : ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿರುವುದು ಮತ್ತು ಅಶ್ಲೀಲ ಕಾಮೆಂಟ್‌ಗಳನ್ನು ಮಾಡಿದ್ದಕ್ಕಾಗಿ ಸ್ಥಳೀಯ ಕಾಂಗ್ರೆಸ್ ಮಹಿಳಾ ನಾಯಕಿ ರೋಶನಿ ಕುಶಾಲ ಜೈಸ್ವಾಲ್ ಹಾಗೂ ಅವರ ಬೆಂಬಲಿಗರು ಕೇಸರಿ ರಾಜೇಶ ಸಿಂಗ್ ಎಂಬ ವ್ಯಕ್ತಿಯನ್ನು ಆತನ ನಿವಾಸಕ್ಕೆ ತೆರಳಿ ಥಳಿಸಿದ್ದಾರೆ. ಮನೆಗೆ ನುಗ್ಗಿ, ಹೆಂಡತಿ ಮಕ್ಕಳ ಮುಂದೆಯೇ ಆತನಿಗೆ ಥಳಿಸಿದ್ದಾರೆ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮ … Continued

ವಾರಾಣಸಿಯಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸಿದ ಪ್ರಧಾನಿ ಮೋದಿ… ಆದರೆ ಗೆಲುವಿನ ಅಂತರದಲ್ಲಿ ಗಣನೀಯ ಕುಸಿತ…!

ವಾರಾಣಸಿ : ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ವಾರಾಣಸಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ, ಅವರ ಗೆಲುವಿನ ಅಂತರ ಗಣನೀಯವಾಗಿ ಕಡಿಮೆಯಾಗಿದೆ. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, 2024 ರ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿ ಲೋಕಸಭಾ ಸ್ಥಾನವನ್ನು 1,52,513 ಅಂತರದಿಂದ ಪ್ರಧಾನಿ ಮೋದಿ ಗೆದ್ದಿದ್ದಾರೆ. ಪ್ರಧಾನಿ ಮೋದಿ ತಮ್ಮ ಸಮೀಪದ ಪ್ರತಿಸ್ಪರ್ಧಿ … Continued

ಚುನಾವಣಾ ಅಫಿಡವಿಟ್‌ನಲ್ಲಿ ಆಸ್ತಿ ಘೋಷಿಸಿಕೊಂಡ ಪ್ರಧಾನಿ ಮೋದಿ ; ಕಾರಿಲ್ಲ, ಮನೆಯಿಲ್ಲ : ಮೋದಿ ಬಳಿ ಇರುವ ಹಣ ಎಷ್ಟು ಗೊತ್ತೆ..?

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು ₹ 3 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ, ಆದರೆ ಅವರು ಯಾವುದೇ ಜಮೀನು, ಮನೆ ಅಥವಾ ಕಾರು ಹೊಂದಿಲ್ಲ ಎಂದು ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ, ಒಟ್ಟು ₹ 3.02 … Continued

ಲೋಕಸಭೆ ಚುನಾವಣೆ : ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಾಣಸಿ: 2024ರ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ, ಮೂರನೇ ಅವಧಿಗೆ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಪ್ರಧಾನಿ ಮೋದಿಯವರು ಪ್ರತಿನಿಧಿಸುತ್ತಿರುವ ವಾರಾಣಸಿ ಕ್ಷೇತ್ರದಲ್ಲಿ ಜೂನ್ 1 ರಂದು ಲೋಕಸಭೆ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದಲ್ಲಿ ಮತದಾನ ನಡೆಯಲಿದೆ. ಸತತ ಮೂರನೇ ಬಾರಿಗೆ ತಮ್ಮ … Continued

ಕಾಶಿ ವಿಶ್ವನಾಥ ದೇವಾಲಯದಲ್ಲಿ ಪೊಲೀಸರಿಗೆ ನೂತನ ವಸ್ತ್ರಸಂಹಿತೆ : ಅರ್ಚಕರ ತರಹದ ಸಮವಸ್ತ್ರ…! ಅಖಿಲೇಶ ಯಾದವ್ ಆಕ್ಷೇಪ

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯ ಕಾಶಿ ವಿಶ್ವನಾಥ ಧಾಮ ಸಂಕೀರ್ಣದಲ್ಲಿ ನಿಯೋಜನೆಗೊಂಡಿರುವ ಪೊಲೀಸರು ಇನ್ನು ಮುಂದೆ ಧೋತಿ-ಕುರ್ತಾ ಧರಿಸಿ ʼಭಕ್ತ ಸ್ನೇಹಿʼ ವಾತಾವರಣ ಮೂಡಿಸಲಿದ್ದಾರೆ. ಕೊರಳಲ್ಲಿ ರುದ್ರಾಕ್ಷಿ ಮಾಲೆ ಧರಿಸಿ, ಹಣೆಯಲ್ಲಿ ತಿಲಕ ಅಥವಾ ವಿಭೂತಿ ಹಚ್ಚಿಕೊಂಡು, ಕಿತ್ತಳೆ ಬಣ್ಣದ ವಸ್ತ ಧರಿಸಿಕೊಂಡು ಥೇಟ್‌ ಅರ್ಚಕರಂತೆ ಇವರು ಕಾಶಿ ವಿಶ್ವನಾಥ ದೇಗುಲದ ಗರ್ಭಗುಡಿಯಲ್ಲಿ ಉತ್ತರಪ್ರದೇಶದ ಪೊಲೀಸ್‌ … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ, ಪ್ರಧಾನಿ ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ

ನವದೆಹಲಿ: ಕಾಂಗ್ರೆಸ್ ಪಕ್ಷವು 46 ಲೋಕಸಭಾ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಶನಿವಾರ ಪ್ರಕಟಿಸಿದ್ದು, ಪಕ್ಷದ ನಾಯಕರಾದ ದಿಗ್ವಿಜಯ ಸಿಂಗ್ ಅಜಯ ರೈ ಮತ್ತು ಕಾರ್ತಿ ಪಿ ಚಿದಂಬರಂ ಅವರು ಸಹ ಈ ಪಟ್ಟಿಯಲ್ಲಿದ್ದಾರೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರನ್ನು ರಾಜ್‌ಗಢ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದ್ದು, ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಜಯ ರೈ … Continued

ರಷ್ಯಾ-ಉಕ್ರೇನ್ ಯುದ್ಧದಿಂದ ಮನನೊಂದು ಕಾಶಿಗೆ ಬಂದು ದೀಕ್ಷೆ ಪಡೆದ ರಷ್ಯಾದ ಮಹಿಳೆ: ಹೆಸರೂ ಬದಲಾಯ್ತು…!

ಎರಡು ವರ್ಷಗಳಿಂದ ತೀವ್ರವಾಗಿ ಸಾಗುತ್ತಿರುವ ಯುದ್ದದಿಂದ ಬೇಸತ್ತು ಮಾನಸಿಕ ನೆಮ್ಮದಿಯನ್ನು ಅರಸಿ ರಷ್ಯಾದ ಮಹಿಳೆಯೋರ್ವರು ಉತ್ತರ ಪ್ರದೇಶದ ವಾರಣಾಸಿಗೆ ಬಂದು ತಾಂತ್ರಿಕ ದೀಕ್ಷೆಯನ್ನು ಪಡೆದುಕೊಂಡಿದ್ದಾರೆ. ರಷ್ಯಾ – ಉಕ್ರೇನ್ ಯುದ್ಧದಿಂದ ತುಂಬಾ ನೊಂದು ಮನಃಶಾಂತಿಯನ್ನು ಅರಸಿಕೊಂಡು ಭಾರತಕ್ಕೆ ಬಂದಿದ್ದ ನನಗೆ ದೀಕ್ಷೆ ಪಡೆದ ನಂತರ ನನ್ನ ಮನಸ್ಸು ಹಗುರವಾಗಿದೆ ಎಂದು ಇಂಗಾನಂದಮಯಿ ಹೇಳಿದ್ದಾರೆ. ರಷ್ಯಾದ ಮಾಸ್ಕೋ … Continued