ವರವರ ರಾವ್‌ ಮುಂಬೈಆಸ್ಪತ್ರೆಯಿಂದ ಬಿಡುಗಡೆ

ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದ ಆರೋಪಿ ಕವಿ-ಕಾರ್ಯಕರ್ತ ವರವರ ರಾವ್ ಅವರನ್ನು ಇಲ್ಲಿನ ನಾನಾವತಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಫೆಬ್ರವರಿ 22 ರಂದು ಬಾಂಬೆ ಹೈಕೋರ್ಟ್ ವೈದ್ಯಕೀಯ ಆಧಾರದ ಮೇಲೆ ಆರು ತಿಂಗಳ ಕಾಲ ಮಧ್ಯಂತರ ಜಾಮೀನು ಪಡೆದ 82 ವರ್ಷದ ವರವರ ರಾವ್‌ ಅವರನ್ನು ಶನಿವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಿಂದ … Continued

ಕಬ್ಬಿಣ ಅದಿರು ಗಣಿ ಪ್ರಕರಣದಲ್ಲಿ ವರವರರಾವ್‌‌ಗೆ ಜಾಮೀನು

ನಾಗಪುರ: ಸೂರಜ್‌ಗರ ಕಬ್ಬಿಣ ಅದಿರು ಗಣಿ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ವರವರರಾವ್‌ಗೆ ಬಾಂಬೆ ಉಚ್ಚ ನ್ಯಾಯಾಲಯದ ನಾಗಪುರ ಪೀಠ ಜಾಮೀನು ನೀಡಿದೆ. ೮೨ ವರ್ಷದ ವರವರರಾವ್‌ ಹಾಗೂ ನ್ಯಾಯವಾದಿ ಸುರೇಂದ್ರ ಗದ್ಲಿಂಗ್‌ ಗಡಚಿರೋಲಿ ಠಾಣೆ ಪೊಲೀಸರು ೨೦೧೯ರ ಫೆಬ್ರವರಿಯಲ್ಲಿ ಬಂಧಿಸಿದ್ದರು. ನ್ಯಾಯಮೂರ್ತಿ ಸ್ವಪ್ನಾ ಜೋಶಿ ಜಾಮೀನು ನೀಡಿದರು. ವರವರರಾವ್‌ ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ವೈದ್ಯಕೀಯ … Continued

ವರವರ ರಾವ್‌ಗೆ ೬ ತಿಂಗಳ ಮಧ್ಯಂತರ ಜಾಮೀನು ನೀಡಿದ ಮುಂಬೈ ಹೈಕೋರ್ಟ್‌

ಎಲ್ಗರ್ ಪರಿಷತ್-ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ 81 ವರ್ಷದ ವರವರ ರಾವ್ ಅವರಿಗೆ ಮುಂಬೈ ಹೈಕೋರ್ಟ್ ಸೋಮವಾರ ಆರು ತಿಂಗಳ ಮಧ್ಯಂತರ ಜಾಮೀನು ನೀಡಿದೆ. ಆಗಸ್ಟ್ 2018ರಿಂದ ವಿಚಾರಣೆಗೆ ಕಾಯುತ್ತಿರುವ ರಾವ್, ಆರು ತಿಂಗಳ ಜಾಮೀನು ಅವಧಿಯ ನಂತರ ಶರಣಾಗಬೇಕು ಅಥವಾ ವಿಸ್ತರಣೆಗೆ ಅರ್ಜಿ ಸಲ್ಲಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ. ರಾವ್ ಅವರು ಮುಂಬೈಯಲ್ಲಿಯೇ ಇರಬೇಕು … Continued