ಲಖಿಂಪುರ್ ಖೇರಿ ಹಿಂಸಾಚಾರದ ಕುರಿತು ಟ್ವೀಟ್ ನಂತರ ವರುಣ್, ಮೇನಕಾ ಗಾಂಧಿಯನ್ನು 80 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಕೈಬಿಟ್ಟ ಬಿಜೆಪಿ

ಈ ಪಟ್ಟಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಹಿಡಿದು ಅನೇಕ ಕೇಂದ್ರ ಸಚಿವರು, ಹಲವು ರಾಜ್ಯ ನಾಯಕರು ಮತ್ತು ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಂತಹ ಹಿರಿಯರ ಹೆಸರುಗಳಿವೆ. 80 ಸಾಮಾನ್ಯ ಸದಸ್ಯರಲ್ಲದೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಶಾಸಕಾಂಗ ಪಕ್ಷದ ನಾಯಕ, ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರೀಯ ವಕ್ತಾರರು ಸೇರಿದಂತೆ ರಾಜ್ಯವು 50 ವಿಶೇಷ ಆಹ್ವಾನಿತರನ್ನು … Continued