ಕೇಂದ್ರ ಬಜೆಟ್‌ 2025 | ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ, ಕಳಸಾ-ಬಂಡೂರಿ ಯೋಜನೆ ಪ್ರಸ್ತಾಪಿಸದೆ ರಾಜ್ಯಕ್ಕೆ ಅನ್ಯಾಯ; ವಸಂತ ಲದವಾ

 ಹುಬ್ಬಳ್ಳಿ: ಕೇಂದ್ರದ 2025-26 ಮುಂಗಡಪತ್ರ ಅತ್ಯಂತ ನಿರಾಶದಾಯಕ, ದೇಶದ ಬಹುತೇಕ ಜನತೆಗೆ ಯಾವುದೇ ಅಪೇಕ್ಷಿತ, ನಿರೀಕ್ಷಿತ ಯೋಜನೆಗಳಿಲ್ಲ. ಅದರಲ್ಲಿಯೂ ಕರ್ನಾಟಕದ ಮಟ್ಟಿಗೆ ಅತ್ಯಂತ ನಿರಾಶದಾಯಕ ಬಜೆಟ್‌ ಆಗಿದೆ ಎಂದು ಕಾಂಗ್ರೆಸ್‌ ವಕ್ತಾರ ವಸಂತ ಲದವಾ ಹೇಳಿದ್ದಾರೆ. ಹುಬ್ಬಳ್ಳಿ- ಅಂಕೋಲಾ ಮಾರ್ಗದ ಪ್ರಸ್ತಾಪವೇ ಇಲ್ಲ. 164.44 ಕಿಲೋಮೀಟರ್ ಉದ್ದದ  ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗದ ಯೋಜನೆ ಈಗಾಗಲೇ … Continued

ಯಾವುದೇ ವಿಶೇಷ ಪ್ರೋತ್ಸಾಹದಾಯಕ ಯೋಜನೆಗಳಿಲ್ಲದ ಅತ್ಯಂತ ನಿರಾಶದಾಯಕ ಬಜೆಟ್ : ವಸಂತ ಲದವಾ

ಹುಬ್ಬಳ್ಳಿ : ಕೇಂದ್ರ ಸರ್ಕಾರ ಇಂದು, ಗುರುವಾರ ಮಂಡಿಸಿದ ಕೇಂದ್ರ ಮುಂಗಡಪತ್ರ ಯಾವುದೇ ವಿಶೇಷ ಅಭಿವೃದ್ಧಿ ಉದ್ಯೋಗ ಸೃಷ್ಟಿ, ಉತ್ಪಾದನಾ ಕ್ಷೇತ್ರ, ರ‍ಆರ್ಥಿಕ ಹಾಗೂ ಕೃಷಿ ವಲಯಗಳಿಗೆ ಉತ್ತೇಜನ ಮತ್ತು ಪ್ರೋತ್ಸಾಹವಿಲ್ಲದೆ ನಿರಾಶದಾಯ ಬಜೆಟ್ ಆಗಿದೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ವಸಂತ ಲದವಾ ಪ್ರತಿಕ್ರಯಿಸಿದ್ದಾರೆ. ೨೦೧೪ ರಲ್ಲಿದ್ದ ೫೬ ಲಕ್ಷ ಕೋಟಿ … Continued

ಮಹದಾಯಿ: ಬಿಜೆಪಿ ರಾಜಕೀಯ ನಾಟಕವನ್ನು ರೈತರು, ಜನರು ನಂಬುವುದಿಲ್ಲ- ಕಾಂಗ್ರೆಸ್

ಹುಬ್ಬಳ್ಳಿ : ಡಿಪಿಆರ್ ಅನುಮೋದನೆಗೊಂಡಿದೆ, ಮಹದಾಯಿ ಜಲ ವಿವಾದ ಸಂಪೂರ್ಣ ಬಗೆಹರಿಸಿದ್ದೇವೆ, ಕೆಲವೇ ದಿನಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ, ಮಹದಾಯಿ ನಮ್ಮದೇ ಕೊಡುಗೆ ಎಂದು ಹೇಳುತ್ತಿರುವ ಬಿಜೆಪಿ ನಾಯಕರ ಹೇಳಿಕೆ ಸುಳ್ಳೆಂದು ಜನ ತಿಳಿದುಕೊಂಡಿದ್ದಾರೆ. ಆರಂಭದಿಂದಲೂ ಬಿಜೆಪಿ ಮಹದಾಯಿ-ಕಳಸಾ ಬಂಡೂರಿ ನಾಲಾ ಯೋಜನೆಗೆ ಒಂದಿಲ್ಲ ಒಂದು ಕಾರಣ ಅಡ್ಡಿ ಅಡ್ಡಪಡಿಸುತ್ತಲೇ ಬಂದಿದೆ. ಇಂದಿಗೂ ಅಡ್ಡಪಡಿಸುತ್ತಲಿದೆ ಎಂದು ಕಾಂಗ್ರೆಸ್‌ … Continued