ಶೆಟ್ಟರ ಹೇಳಿಕೆಯಲ್ಲಿ ವಾಸ್ತವಾಂಶವಿಲ್ಲ, ಓಬಿಸಿ ಜಾತಿ ಗಣತಿ ಬಹಿರಂಗಕ್ಕೆ ರಾಜ್ಯದ ಬಿಜೆಪಿ ಸರ್ಕಾರ ಏಕೆ ಮುಂದಾಗುತ್ತಿಲ್ಲ: ವಸಂತ ಲದವಾ ಪ್ರಶ್ನೆ

ಹುಬ್ಬಳ್ಳಿ: ಹಿಂದುಳಿದ ವರ್ಗಗಳ ಜಾತಿ ಗಣತಿ ವರದಿ ಬಹಿರಂಗಕ್ಕೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಏಕೆ ಮುಂದಾಗುತ್ತಿಲ್ಲ ಎಂದು ಕಾಂಗ್ರೆಸ್‌ ವಕ್ತಾರ ವಸಂತ ಲದವಾ ಪ್ರಶ್ನಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಜಗದೀಶ ಶೆಟ್ಟರ ಅವರು ಅನೇಕ ವರ್ಷಗಳಿಂದ ರಾಜಕೀಯದಲ್ಲಿದ್ದವರು. ಸಂಪುಟ ಸಚಿವರು ಹಾಗೂ ಮುಖ್ಯಮಂತ್ರಿಗಳೂ ಆಗಿದ್ದರು. ಹಿಂದುಳಿದ … Continued