ರಾಜಸ್ಥಾನ ವಿಧಾನಸಭೆ ಚುನಾವಣೆ: ಬಿಜೆಪಿ-ಕಾಂಗ್ರೆಸ್‌ ಮಧ್ಯದ ತುರುಸಿನ ಸ್ಪರ್ಧೆಯಲ್ಲಿ ಗೆಲುವಿನತ್ತ ಯಾರು…? ಇಂಡಿಯಾ ಟಿವಿ-ಸಿಎನ್‌ಎಕ್ಸ್ 2ನೇ ಸಮೀಕ್ಷೆಯಲ್ಲಿ ಬಹಿರಂಗ

ಈ ತಿಂಗಳು ನಡೆಯುವ ರಾಜಸ್ಥಾನದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸ್ಪಷ್ಟ ಬಹುಮತವನ್ನು ಪಡೆಯಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಎರಡನೇ  ಸಮೀಕ್ಷೆ ಹೇಳಿದೆ. ರಾಜಸ್ಥಾನದ 200 ವಿಧಾನಸಭಾ ಸ್ಥಾನಗಳ ಸದನದಲ್ಲಿ ಬಿಜೆಪಿ 115 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆ ಪ್ರಕ್ಷೇಪಗಳು ತೋರಿಸಿವೆ, ಕಳೆದ ಚುನಾವಣೆಯಲ್ಲಿ ಬಿಜೆಪಿ 73 ಸ್ಥಾನಗಳನ್ನು ಗೆದ್ದಿತ್ತು. ಕಳೆದ ಚುನಾವಣೆಯಲ್ಲಿ … Continued

ರಾಜಸ್ಥಾನ ವಿಧಾನಸಭೆ ಚುನಾವಣೆ: ಯಾವ್ಯಾವ ಸಮುದಾಯಗಳ ಒಲವು ಯಾವ ಪಕ್ಷಗಳತ್ತ ? ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ ಹೇಳುವುದೇನು..?

ಮುಂದಿನ ತಿಂಗಳು ನವೆಂಬರ್ 25 ರಂದು ನಡೆಯಲಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ವಿವಿಧ ಸಮುದಾಯಗಳಿಗೆ ಯಾವ್ಯಾವ ಪಕ್ಷಗಳು ಪ್ರಮುಖ ಆಯ್ಕೆಯಾಗಿವೆ ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ ತಿಳಿಸಿದೆ. ರಜಪೂತ, ಬನಿಯಾ, ಜಾಟ್ ಮತ್ತು ಮೀನಾ ಸೇರಿದಂತೆ ಹಲವು ಸಮುದಾಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ ಎಂದು ಸಮೀಕ್ಷೆಗಳು ತೋರಿಸಿವೆ. ರಾಜ್ಯದಲ್ಲಿ ಗುಜ್ಜರ್, ಮಾಲಿ ಮತ್ತು ಮುಸ್ಲಿಮರ ಮತಗಳನ್ನು … Continued

ರಾಜಸ್ಥಾನ ವಿಧಾನಸಭೆ ಚುನಾವಣೆ: 41 ಅಭ್ಯರ್ಥಿಗಳ ಬಿಜೆಪಿಯ ಮೊದಲ ಪಟ್ಟಿಯಲ್ಲಿ 7 ಸಂಸದರ ಹೆಸರು, ವಸುಂಧರಾ ರಾಜೆ ನಿಷ್ಠರ ಹೆಸರಿಲ್ಲ…

ನವದೆಹಲಿ: ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. 41 ಅಭ್ಯರ್ಥಿಗಳ ಪಟ್ಟಿಯಲ್ಲಿ ಏಳು ಸಂಸದರ ಹೆಸರಿದೆ. ಆದರೆ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ನಿಷ್ಠಾವಂತರಿಗೆ ಮೊದಲ ಪಟ್ಟಿಯಲ್ಲಿ ಸ್ಥಾನ ಸಿಕ್ಕಿಲ್ಲ. ಶಾಸಕ ನರಪತ್ ಸಿಂಗ್ ರಾಜ್‌ವೀ ಮತ್ತು ರಾಜ್‌ಪಾಲ್ ಸಿಂಗ್ ಶೇಖಾವತ್ … Continued

ರಾಜಸ್ಥಾನ ವಿಧಾನಸಭೆ ಚುನಾವಣೆ : ಇಟಿಜಿ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ತೀವ್ರ ಹಣಾಹಣಿಯಲ್ಲಿ ಕಾಂಗ್ರೆಸ್‌ಗಿಂತ ಬಿಜೆಪಿ ಸ್ವಲ್ಪ ಮುಂದೆ

ರಾಜಸ್ಥಾನದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಪ್ರಸ್ತುತ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ನೇತೃತ್ವದ ಸರ್ಕಾರವು ಹಿನ್ನಡೆ ಎದುರಿಸಬಹುದು, ಇದೇ ವೇಳೆ ಭಾರತೀಯ ಜನತಾ ಪಕ್ಷವು (ಬಿಜೆಪಿ) ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದು ಇಟಿಜಿ ಚುನಾವಣಾ ಪೂರ್ವ ಸಮೀಕ್ಷೆ ಭವಿಷ್ಯ ನುಡಿದಿದೆ. ರಾಜ್ಯದಲ್ಲಿ ಸರ್ಕಾರ ರಚನೆಗೆ ಸರಳ … Continued

2 ಬಿಜೆಪಿ ಚುನಾವಣಾ ಸಮಿತಿಗಳಲ್ಲಿ ವಸುಂಧರಾ ರಾಜೆ, ಮೂವರು ಇತರ ಪ್ರಮುಖ ನಾಯಕರಿಗೆ ಸಿಗದ ಸ್ಥಾನ

ಜೈಪುರ: ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನಕ್ಕೆ ಬಿಜೆಪಿಯು ಗುರುವಾರ ಎರಡು ಪ್ರಮುಖ ಚುನಾವಣಾ ಸಮಿತಿಗಳನ್ನು ಪ್ರಕಟಿಸಿದ್ದು, ಈ ಎರಡೂ ಸಮಿತಿಗಳಲ್ಲೂ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಹೆಸರಿಲ್ಲ. ಅವರಲ್ಲದೆ, ಮಾಜಿ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ಉಪನಾಯಕ ಸತೀಶ್ ಪೂನಿಯಾ, ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್ ಮತ್ತು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ … Continued