ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ; ವಾಟಾಳ ನಾಗರಾಜ ಸೇರಿ ಕನ್ನಡಪರ ಹೋರಾಟಗಾರರು ವಶಕ್ಕೆ

ಬೆಂಗಳೂರು: ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಶನಿವಾರ ಕರೆ ನೀಡಿರುವ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲಾ ಜಿಲ್ಲೆಗಳಲ್ಲೂ ಕನ್ನಡಪರ ಹೋರಾಟಗಾರರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲವು ಕಡೆ ನೀರಸ ಪ್ರತಿಕ್ರಿಯೆ ಕಂಡು ಬಂದಿತು.ಹೆಚ್ಚಿನ ಜಿಲ್ಲೆಗಳಲ್ಲಿ ದೈನಂದಿನ ಜೀವನ ಸಹಜ ಸ್ಥಿತಿಯಲ್ಲೇ ಇತ್ತು ಬಹುತೇಕ ಜಿಲ್ಲೆಗಳಲ್ಲಿ ಬಸ್‌ ಸೇರಿದಂತೆ … Continued

31ರಂದು ಕರ್ನಾಟಕ ಬಂದ್ ಶತಸಿದ್ದ: ವಾಟಾಳ್ ನಾಗರಾಜ್

ಬೆಳಗಾವಿ : ಡಿಸೆಂಬರ್‌ 31ರಂದು ನಡೆಯಲಿರುವ ಕರ್ನಾಟಕ ಬಂದ್‌ ನಡೆಯುವುದು ಶತಸಿದ್ಧ. ಅಂದು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ನಡೆಯಲಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತು ದಿನಗಳ ಹಿಂದೆ ನಾವು ಬಂದ್‌ಗೆ ಕರೆ ಕೊಟ್ಟಿದ್ದೇವೆ. ನಮ್ಮ ಹೋರಾಟ ಎಂಇಎಸ್ ಬ್ಯಾನ್ ಮಾಡಲು, ಕನ್ನಡ … Continued