ಭಯವಿಲ್ಲದೆ ಕೋವಿಡ್‌ ಲಸಿಕೆ ಪಡೆಯಿರಿ: ಸಚಿವ ಸುಧಾಕರ

ಶಿರಸಿ: ಮೂರನೇ ಹಂತದ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದೆ ವಿಶ್ವಾಸದಿಂದ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಶಿರಸಿಯಲ್ಲಿ ಕೋವಿಡ್ ಲಸಿಕೆ ಅಭಿಯಾನದ ೩ನೇ ಹಂತಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೊದಲ ಹಂತದ ಕೋವಿಡ್ ಲಸಿಕೆ ಬೆಂಗಳೂರು, ಎರಡನೇ ಹಂತದ ಲಸಿಕೆ ಹೈದರಾಬಾದ್ ಕರ್ನಾಟಕ ಹಾಗೂ … Continued