ಸಾವರ್ಕರ ವಿರುದ್ಧದ ಹೇಳಿಕೆ: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ; ಸ್ವಾತಂತ್ರ್ಯ ಸೇನಾನಿ ವಿನಾಯಕ ದಾಮೋದರ ಸಾವರ್ಕರ (ವೀರ್‌ ಸವಾರ್ಕರ) ಅವರು ಬ್ರಿಟಿಷರ ಅನುಯಾಯಿಯಾಗಿದ್ದು, ಅವರು ಬ್ರಿಟಿಷರಿಂದ ಪಿಂಚಣಿ ಪಡೆಯುತ್ತಿದ್ದರು ಎಂದು ಹೇಳಿದ್ದಕ್ಕಾಗಿ ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ವಿರುದ್ಧ ರಾಹುಲ್ ಗಾಂಧಿ ಹೇಳಿಕೆ ಬೇಜವಾಬ್ದಾರಿಯಿಂದ ಕೂಡಿದ್ದು ಇದೇ ರೀತಿಯ … Continued

ಸಾವರ್ಕರ್ ಕುರಿತ ಮಾನಹಾನಿ ಹೇಳಿಕೆ ಪ್ರಕರಣ: : ಖುದ್ದು ಹಾಜರಾಗಲು ರಾಹುಲ್ ಗಾಂಧಿಗೆ ಪುಣೆ ನ್ಯಾಯಾಲಯ ಸೂಚನೆ

ಪುಣೆ : ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ (ವೀರ್‌ ಸಾವರ್ಕರ್‌) ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಡಿಸೆಂಬರ್‌ 2ರಂದು ಖುದ್ದು ಹಾಜರಾಗುವಂತೆ ಪುಣೆ ನ್ಯಾಯಾಲಯ ಸೋಮವಾರ ಸಮನ್ಸ್‌ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಅಮೋಲ್ ಶಿಂಧೆ ಅವರು ಈ ಆದೇಶ … Continued