ಸೋಂದಾ : ವೇದಮೂರ್ತಿ ಮಾಧವ ಪರಾಂಜಪೆಗೆ ಮಹಾರಾಷ್ಟ್ರದ ‘ಮಹಾಕವಿ ಕಾಳಿದಾಸ ಸಂಸ್ಕೃತ ಸಾಧನಾ’ ಪ್ರಶಸ್ತಿ
ಶಿರಸಿ: ಪ್ರಾಚೀನ ವೇದ ಪರಂಪರೆಯ ಸಂರಕ್ಷಣೆ, ಅಧ್ಯಯನ ಹಾಗೂ ಅಧ್ಯಾಪನ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಶಿರಸಿ ತಾಲೂಕಿನ ಸೋಂದಾ ಮೂಲದ ವೇದಮೂರ್ತಿ ಮಾಧವ ಪರಾಂಜಪೆ ಅವರಿಗೆ ಮಹಾರಾಷ್ಟ್ರ ಸರ್ಕಾರದ ಪ್ರತಿಷ್ಠಿತ “ಮಹಾಕವಿ ಕಾಲಿದಾಸ ಸಂಸ್ಕೃತ ಸಾಧನಾ ಪ್ರಶಸ್ತಿ” ಲಭಿಸಿದೆ. ಈ ಮೂಲಕ ಸೋಂದಾ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸಾಂಸ್ಕೃತಿಕ ವಲಯಕ್ಕೆ ಮತ್ತೊಂದು ಹೆಮ್ಮೆಯ … Continued