ಸಾವರ್ಕರ್ ಮಾನನಷ್ಟ ಪ್ರಕರಣ : ಕೋರ್ಟಿಗೆ ಹಾಜರಾಗದೇ ಇದ್ದುದಕ್ಕೆ ರಾಹುಲ್ ಗಾಂಧಿಗೆ ದಂಡ

ಲಕ್ನೋ: ಸ್ವಾತಂತ್ರ್ಯ ಹೋರಾಟಗಾರ ವೀರ್‌ ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಗೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಹಾಜರಾಗದೇ ಇದ್ದಿದ್ದಕ್ಕಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯವು ಅವರಿಗೆ 200 ರೂಪಾಯಿಗಳ ದಂಢ ವಿಧಿಸಿದೆ. ಮತ್ತು ಆ ಮೊತ್ತವನ್ನು ದೂರುದಾರರ ವಕೀಲರಿಗೆ ಪಾವತಿಸುವುದಾಗಿ ಹೇಳಿದೆ ಹಾಗೂ ಮುಂದಿನ ವಿಚಾರಣೆಯನ್ನು ಏಪ್ರಿಲ್ 14ಕ್ಕೆ ನಿಗದಿಪಡಿಸಲಾಗಿದೆ. ಹೆಚ್ಚುವರಿ … Continued

ವೀಡಿಯೊ..: ಸಾವರ್ಕರ್ ದನದ ಮಾಂಸ ತಿನ್ನುತ್ತಿದ್ದರು, ಗೋಹತ್ಯೆಯ ವಿರುದ್ಧ ಇರಲಿಲ್ಲ : ಭಾರೀ ವಿವಾದಕ್ಕೆ ಕಾರಣವಾದ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

ಬೆಂಗಳೂರು : ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ಅವರು ಮಾಂಸ ತಿನ್ನುತ್ತಿದ್ದರು ಮತ್ತು ಗೋಹತ್ಯೆಯ ವಿರುದ್ಧ ಇರಲಿಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರು ಹೇಳಿರುವುದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ‘ಚಿತ್ಪಾವನ ಬ್ರಾಹ್ಮಣ’ರಾದ ಸಾವರ್ಕರ್ ಮಾಂಸ ತಿನ್ನುತ್ತಿದ್ದರು. ಅವರು ಮಾಂಸಾಹಾರಿ ಮತ್ತು ಅವರು ಗೋಹತ್ಯೆಯ ವಿರೋಧಿಯಾಗಿರಲಿಲ್ಲ. ಅವರು ಗೋಮಾಂಸವನ್ನೂ ತಿನ್ನುತ್ತಿದ್ದರು ಎಂದು … Continued

ರಣದೀಪ ಹೂಡಾ ನಿರ್ದೇಶನದ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನೆಮಾಕ್ಕೆ ನೇತಾಜಿ ಸುಭಾಷಚಂದ್ರ ಬೋಸ್ ಮೊಮ್ಮಗ ಟೀಕೆ

ನವದೆಹಲಿ : ರಣದೀಪ್ ಹೂಡಾ ನಿರ್ದೇಶನ ಮಾಡಿ ನಾಯಕನಾಗಿ ನಟಿಸಿರುವ ಸ್ವಾತಂತ್ರ್ಯ ವೀರ ಸಾವರ್ಕರ ಚಿತ್ರದ ಟ್ರೈಲರ್ ಬಿಡುಗಡೆಯಾದ ಒಂದು ದಿನದ ನಂತರ, ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರಕುಮಾರ ಬೋಸ್ ಚಲನಚಿತ್ರದ ಬಗ್ಗೆ ಕೆಲವೊಂದು ವಿಷಯಗಳ ಬಗ್ಗೆ ಆಕ್ಷೇಪ ಮಾಡಿದ್ದಾರೆ. ಚಿತ್ರದ ಮೂರು ನಿಮಿಷಗಳ ಟ್ರೇಲರ್‌ನಲ್ಲಿ ಸಾವರ್ಕರ್ ಅವರು … Continued

ಸೈದ್ಧಾಂತಿಕವಾಗಿ ಭಿನ್ನ ಧ್ರುವಗಳು-ವಿವಾದಕ್ಕೆ ಕಾರಣವಾದ ಮಹಾತ್ಮ ಗಾಂಧಿ ಸ್ಮರಣಾರ್ಥದ ಮಾಸಪತ್ರಿಕೆಯಲ್ಲಿ ವೀರ್ ಸಾವರ್ಕರ್ ಕುರಿತು ವಿಶೇಷ ಸಂಚಿಕೆ

ನವದೆಹಲಿ: ಮಹಾತ್ಮ ಗಾಂಧಿಯವರ ಸ್ಮರಣಾರ್ಥವಾಗಿ ಸ್ಥಾಪಿಸಲಾದ ಸಾಂಸ್ಕೃತಿಕ ಸಚಿವಾಲಯ ನಡೆಸುವ ಸಂಸ್ಥೆಯು ನಡೆಸುತ್ತಿರುವ ಮಾಸಿಕ ನಿಯತಕಾಲಿಕವು ತನ್ನ ಮುಖಪುಟದಲ್ಲಿ ಹಿಂದುತ್ವ ಐಕಾನ್ ವಿನಾಯಕ ದಾಮೋದರ್ ಸಾವರ್ಕರ್ ಅವರನ್ನು “ಮಹಾನ್ ದೇಶಭಕ್ತ” ಎಂದು ಶ್ಲಾಘಿಸಿದೆ. ಗಾಂಧಿ ಸ್ಮೃತಿ ಮತ್ತು ದರ್ಶನ ಸಮಿತಿ (ಜಿಎಸ್‌ಡಿಎಸ್) ನಡೆಸುತ್ತಿರುವ ‘ಅಂತಿಮ ಜನ್’ ನಿಯತಕಾಲಿಕದ ಜೂನ್ ಆವೃತ್ತಿಯು ಸಾವರ್ಕರ್ ಕುರಿತು ಹಲವಾರು ಲೇಖನಗಳನ್ನು … Continued