ಸಿಎಂ ಯಾರೆಂದು ನಿರ್ಧರಿಸುವುದು ಹೈಕಮಾಂಡ್‌ ; ಸಿದ್ದರಾಮಯ್ಯ

ಬೆಂಗಳೂರು: ಡಿಕೆ ಶಿವಕುಮಾರ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ.. ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ … Continued

ಪ್ರಧಾನಿ ಮೋದಿ 11 ದಿನ ಉಪವಾಸ ಮಾಡಿದ ಬಗ್ಗೆ ಅನುಮಾನವಿದೆ, ಅವ್ರನ್ನ ರಾಮಮಂದಿರ ಗರ್ಭಗುಡಿ ಒಳಗೆ ಬಿಡ್ಬಾರ್ದಿತ್ತು..: ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ : ಪ್ರಧಾನಿ ಮೋದಿ ಉಪವಾಸ ಮಾಡಿದ್ದರ ಬಗ್ಗೆ ಅನುಮಾನವಿದೆ. ಅವರನ್ನು ಗರ್ಭಗುಡಿ ಒಳಗೆ ಬಿಡಬಾರದಿತ್ತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಉಪವಾಸ ಮಾಡಿದ್ದ ಬಗ್ಗೆಯೇ ಅನುಮಾನವಿದೆ. ಏಳನೀರು ಮಾತ್ರ ಕುಡಿದು ಉಪವಾಸ ಮಾಡಿದ್ದರೆ ಒಂದೆರೆಡು ದಿನದಲ್ಲಿ … Continued

ಹಿರಿಯ ನಾಯಕರ ಕಡೆಗಣನೆಯಿಂದ ಕಳಪೆ ಫಲಿತಾಂಶ : ಗುಜರಾತ್‌ ಸೋಲಿಗೆ ಕಾರಣ ಹೇಳಿದ ವೀರಪ್ಪ ಮೊಯ್ಲಿ

ಬೆಂಗಳೂರು: ಗುಜರಾತ್‍ನಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಿದ ಪರಿಣಾಮ ಕಾಂಗ್ರೆಸ್‌ಗೆ ಹೀನಾಯ ಸೋಲುಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪಕ್ಷಕ್ಕೆ ಯಶಸ್ಸು ತಂದುಕೊಟ್ಟವರನ್ನು ಗೌರವಿಸಲೇಬೇಕು. ಹಿಮಾಚಲಪ್ರದೇಶದಲ್ಲಿ ವೀರಭದ್ರ ಸಿಂಗ್ ಪಕ್ಷವನ್ನು ಗೆಲ್ಲಿಸಿದರು. ಅವರ ಬಳಿಕ ಅವರ ಪತ್ನಿ ಪ್ರತಿಭಾ ಸಿಂಗ್‍ರನ್ನು ರಾಜ್ಯ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಮಾಡಲಾಯಿತು ಎಂದು … Continued