ವೀರಪ್ಪ ಮೊಯ್ಲಿಯವರ ಮಹಾಕಾವ್ಯ ‘ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ

ನವ ದೆಹಲಿ: 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಪ್ರಕಟಗೊಂಡಿವೆ. ರಾಜಕಾರಣಿ-ಬರಹಗಾರ ವೀರಪ್ಪ ಮೊಯ್ಲಿ, ಕವಿ ಅರುಂಧತಿ ಸುಬ್ರಮಣಿಯನ್ ಸೇರಿದಂತೆ 20 ಬರಹಗಾರರು 2020ನೇ ಸಾಲಿನ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವೀರಪ್ಪ ಮೊಯ್ಲಿ ಅವರ ಕನ್ನಡದ ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ ಮಹಾಕಾವ್ಯ ಈ ಪ್ರಶಸ್ತಿಗೆ ಆಯ್ಕೆಯಾಗಿದೆ. ವಿವಿಧ ಭಾಷೆಗಳ ಏಳು ಕವನ … Continued