ಲೋಕಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ ದಂತಚೋರ-ಕಾಡುಗಳ್ಳ ವೀರಪ್ಪನ್‌ ಪುತ್ರಿ

ಚೆನ್ನೈ : ಕೆಲವು ದಿನಗಳ ಹಿಂದೆ ಬಿಜೆಪಿಗೆ ರಾಜೀನಾಮೆ ನೀಡಿದ್ದ ದಂತ ಚೋರ ಹಾಗೂ ಶ್ರೀಗಂಧದ ಕಳ್ಳಸಾಗಾಣಿಕೆದಾರ ವೀರಪ್ಪನ್ ಪುತ್ರಿ ವಿದ್ಯಾ ರಾಣಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಏಪ್ರಿಲ್ 19ರಂದು ಮೊದಲನೇ ಹಂತದ ಲೋಕಸಭೆ ಚುನಾವಣೆಯಲ್ಲಿ ತಮಿಳು ರಾಷ್ಟ್ರೀಯವಾದಿ ಪಕ್ಷವಾದ ನಾಮ್ ತಮಿಳರ್ ಕಚ್ಚಿ‌ (ಎನ್‌ ಟಿ ಕೆ) … Continued

ಸತ್ಯಮಂಗಲಂ ಕಾಡಿನಲ್ಲಿ ನಮ್ಮಪ್ಪ ಭಾರಿ ನಿಧಿ ಹುದುಗಿಸಿಟ್ಟಿದ್ದಾನೆ; ಸಂಚಲನ ತಂದ ಕಾಡುಗಳ್ಳ ವೀರಪ್ಪನ್ ಪುತ್ರಿ ಹೇಳಿಕೆ..!

ಚೆನ್ನೈ: ಸತ್ಯಮಂಗಲಂ ಅರಣ್ಯದಲ್ಲಿ ನಮ್ಮ ತಂದೆ ವೀರಪ್ಪನ್ ಭಾರಿ ಪ್ರಮಾಣದ ನಿಧಿ ಹುದುಗಿಸಿಟ್ಟಿದ್ದಾನೆ ಎಂದು ಕಾಡುಗಳ್ಳ ವೀರಪ್ಪನ್ ಪುತ್ರಿ ವಿಜಯಲಕ್ಷ್ಮೀ ನೀಡಿದ ಹೇಳಿಕೆ ಈಗ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಪ್ರಸ್ತುತ ವಾಲ್ಮುರಿಮಾಯಿ ಕಚ್ಚಿಯಲ್ಲಿ ವಾಸಿಸುತ್ತಿರುವ ವೀರಪ್ಪನ್ ಪುತ್ರಿ ವಿಜಯಲಕ್ಷ್ಮಿ ಅವರು ರನ್ ಪಿಳ್ಳೈ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದು, ಇದೇ ಚಲನಚಿತ್ರದ ತಂಡ ಚೆನ್ನೈನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ … Continued