ಲೋಕಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ ದಂತಚೋರ-ಕಾಡುಗಳ್ಳ ವೀರಪ್ಪನ್‌ ಪುತ್ರಿ

ಚೆನ್ನೈ : ಕೆಲವು ದಿನಗಳ ಹಿಂದೆ ಬಿಜೆಪಿಗೆ ರಾಜೀನಾಮೆ ನೀಡಿದ್ದ ದಂತ ಚೋರ ಹಾಗೂ ಶ್ರೀಗಂಧದ ಕಳ್ಳಸಾಗಾಣಿಕೆದಾರ ವೀರಪ್ಪನ್ ಪುತ್ರಿ ವಿದ್ಯಾ ರಾಣಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಏಪ್ರಿಲ್ 19ರಂದು ಮೊದಲನೇ ಹಂತದ ಲೋಕಸಭೆ ಚುನಾವಣೆಯಲ್ಲಿ ತಮಿಳು ರಾಷ್ಟ್ರೀಯವಾದಿ ಪಕ್ಷವಾದ ನಾಮ್ ತಮಿಳರ್ ಕಚ್ಚಿ‌ (ಎನ್‌ ಟಿ ಕೆ) … Continued