ಶಿರಸಿ-ಕುಮಟಾ ರಸ್ತೆ ಬಂದ್‌ ಆಗುವುದಿಲ್ಲ; ಬಂದ್‌ ಆದೇಶ ವಾಪಸ್‌

ಕಾರವಾರ: ಶಿರಸಿ-ಕುಮಟಾ ಮಾರ್ಗದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಳು ತಿಂಗಳ ಕಾಲ ಬಂದ್ ಮಾಡುವಂತೆ ನೀಡಿದ್ದ ಆದೇಶವನ್ನು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕ‌ರ ಅವರು ಹಿಂಪಡೆದಿದ್ದಾರೆ. ಏಳು ತಿಂಗಳವರೆಗೆ ಈ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಂದಲೂ ತೀವ್ರ ವಿರೋಧ ಬಂದ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ … Continued