ಇ20 ಪೆಟ್ರೋಲ್‌ನಿಂದ ಎಂಜಿನ್ ಹಾನಿ, ಮೈಲೇಜ್ ಕಡಿಮೆಯಾಗೋದು ಯಾವ ಅಧ್ಯಯನದಲ್ಲೂ ಕಂಡುಬಂದಿಲ್ಲ ; ಸಂಸತ್ತಿಗೆ ತಿಳಿಸಿದ ಕೇಂದ್ರ

ನವದೆಹಲಿ : ಇ20 (E20) ಪೆಟ್ರೋಲ್ ಬಳಕೆಯಿಂದ ವಾಹನಗಳ ಎಂಜಿನ್‌ಗೆ ಹಾನಿಯಾಗುತ್ತದೆ ಅಥವಾ ಇಂಧನ ದಕ್ಷತೆ (ಮೈಲೇಜ್) ಕಡಿಮೆಯಾಗುತ್ತದೆ ಎಂಬ ಆತಂಕಗಳಿಗೆ ಈವರೆಗೆ ಯಾವುದೇ ವೈಜ್ಞಾನಿಕ ಅಧ್ಯಯನದಲ್ಲಿಯೂ ದೃಢೀಕರಣ ದೊರೆತಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ಸ್ಪಷ್ಟಪಡಿಸಿದೆ. ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, … Continued

ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಸೆಪ್ಟೆಂಬರ್ 15 ಕೊನೆಯ ದಿನ

ಬೆಂಗಳೂರು : ರಾಜ್ಯದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್ 15 ಕೊನೆಯ ದಿನವಾಗಿದ್ದು, ಆ ಬಳಿಕ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ. ಈಗಾಗಲೇ ಸಾರಿಗೆ ಇಲಾಖೆಯು ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕೆಲವು ಬಾರಿ ಅವಧಿ ವಿಸ್ತರಣೆ ಮಾಡಿದೆ. ಆದರೆ ಈವರೆಗೆ ಸುಮಾರು 52 … Continued

ವಾಹನಗಳಿಗೆ ಕಣ್ಣುಕುಕ್ಕುವ ಎಲ್‌ಇಡಿ ಲೈಟ್‌ ಹಾಕಿಸಿದ್ದೀರಾ : ಜುಲೈ 1ರಿಂದ ಬೀಳಲಿದೆ ದಂಡ…

ಬೆಂಗಳೂರು : ಕೇಂದ್ರ ಮೋಟಾರು ಕಾಯಿದೆಯ ಮಾನದಂಡದಂತೆ ವಾಹನಗಳಿಗೆ ಹೆಡ್‌ಲೈಟ್‌ ಅಳವಡಿಸಬೇಕು. ಈ ಕಾಯಿದೆ ಉಲ್ಲಂಘಿಸಿ ಹೆಚ್ಚು ಪ್ರಕಾಶಮಾನವಾದ ಅಥವಾ ಕಣ್ಣಿಗೆ ಕುಕ್ಕುವಂತಹ ಎಲ್‌ಇಡಿ ಹೆಡ್‌ಲೈಟ್‌ಗಳನ್ನು ಅಳವಡಿಸುವ ಹಾಗಿಲ್ಲ. ಈ ಬಗ್ಗೆ ಜುಲೈ 1ರಿಂದ ರಾಜ್ಯ ಪೊಲೀಸ್‌ ವಿಶೇಷ ಅಭಿಯಾನ ಕೈಗೊಳ್ಳಲಿದೆ. ವಾಹನಗಳಿಗೆ ಕಣ್ಣಿಗೆ ಕುಕ್ಕುವಂತಹ ಎಲ್ಇಡಿ ದೀಪ ಅಳವಡಿಸಿದ್ದರೆ ಅಂತಹ ವಾಹನ ಸವಾರರ ವಿರುದ್ಧ … Continued

ಉತ್ತರಾಖಂಡ ಹೆದ್ದಾರಿಯಲ್ಲಿ ಮರಗಳ ಸಮೇತ ಕುಸಿದ ಬೆಟ್ಟ, ಪ್ರಯಾಣಿಕರು ಪಾರು.. ವಿಡಿಯೊದಲ್ಲಿ ಸೆರೆ..!

ಉತ್ತರಾಖಂಡದಲ್ಲಿ ಮತ್ತೊಂದು ಭೂಕುಸಿತವು ತನ್ನಕಪುರವನ್ನು ಚಂಪಾವತ್‌ನೊಂದಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸಿದೆ. ಭೂಕುಸಿತದ ಸ್ಥಳದಿಂದ ಹೊರಹೊಮ್ಮಿದ ವಿಡಿಯೋ ಬೆಟ್ಟದ ದೊಡ್ಡ ಭಾಗವು ಕುಸಿಯುತ್ತಿರುವುದನ್ನು ತೋರಿಸುತ್ತದೆ. ಉತ್ತರಾಖಂಡದ ಚಂಪಾವತ್‌ನ ಸ್ವಲಾ ಬಳಿ ಸೋಮವಾರ ಸಂಭವಿಸಿದ ಭೂಕುಸಿತದ ನಂತರ ತನಕ್‌ಪುರ-ಚಂಪಾವತ್ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ. ಬೆಟ್ಟದಲ್ಲಿನ ಮರಗಳ ಸಮೇತ ಬಂಡೆಗಳು ಮತ್ತು ಟನ್‌ಗಳಷ್ಟು ಮಣ್ಣು ಇಳಿಜಾರಿನಲ್ಲಿ ಉರುಳುತ್ತಿರುವುದು ವಿಡಿಯೊದಲ್ಲಿ … Continued