ಪ್ರಯಾಣದ ನಿಯಮ ಉಲ್ಲಂಘಿಸಿದ್ದಕ್ಕಾಗಿ ಬೇಷರ್‌ ಕಮ್ಷೆಯಾಚಿಸಿದ ರಾಬರ್ಟ್ ವಾದ್ರಾ: ಇ.ಡಿ. ಅರ್ಜಿಯ ತೀರ್ಪು ನಾಳೆ ಪ್ರಕಟಿಸಲಿರುವ ದೆಹಲಿ ಕೋರ್ಟ್‌

ನವದೆಹಲಿ: ವಿದೇಶಿ ಪ್ರಯಾಣಕ್ಕೆ ನ್ಯಾಯಾಲಯ ವಿಧಿಸಿರುವ ನಿಯಮಗಳು ಮತ್ತು ಷರತ್ತುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಉದ್ಯಮಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ರಾಬರ್ಟ್ ವಾದ್ರಾ ವಿರುದ್ಧ ಸ್ಥಿರ ಠೇವಣಿ ಮತ್ತು ಕಾನೂನು ಕ್ರಮಗಳನ್ನು ಪ್ರಾರಂಭಿಸಲು ಜಾರಿ ನಿರ್ದೇಶನಾಲಯ (ಇಡಿ) ಮಾಡಿದ ಮನವಿಯ ಕುರಿತು ದೆಹಲಿ ನ್ಯಾಯಾಲಯವು ಬುಧವಾರ ತನ್ನ ಆದೇಶವನ್ನು ನಾಳೆ ಗುರುವಾರಕ್ಕೆ ಕಾಯ್ದಿರಿಸಿದೆ ಎಂದು ಹಿಂದುಸ್ತಾನ್‌ಟೈಮ್ಸ್‌.ಕಾಮ್‌ ವರದಿ … Continued