ಧಾರವಾಡ: ಡಿ.ಕೆ.ಶಿವಕುಮಾರ ಆಪ್ತನ ಮನೆ ಮೇಲೆ ಐಟಿ ದಾಳಿ

ಧಾರವಾಡ: ಕಾಂಗ್ರೆಸ್​ ನಾಯಕ ಡಿ.ಕೆ. ಶಿವಕುಮಾರ್ ಅವರ ಆಪ್ತನ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು (ಗುರುವಾರ) ಬೆಳಿಗ್ಗೆ ಐಟಿ ದಾಳಿ ನಡೆಸಿದ್ದಾರೆ. ಧಾರವಾಡದ ದಾಸನಕೊಪ್ಪ ಸರ್ಕಲ್‌ನಲ್ಲಿ ಗುತ್ತಿಗೆದಾರ ಯು.ಬಿ. ಶೆಟ್ಟಿ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಗೋವಾದಿಂದ ಬಂದಿರುವ ಐವರು ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆದಿದೆ. ಯು. ಬಿ. ಶೆಟ್ಟಿ … Continued