ಕನ್ನಡದ ಹಿರಿಯ ನಟ ಶಿವರಾಂ ಪಂಚಭೂತಗಳಲ್ಲಿ ಲೀನ:ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಬೆಂಗಳೂರು: ಕನ್ನಡದ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವದೊಂದಿಗೆ ಇಂದು (ಡಿಸೆಂಬರ್ 5) ಮಧ್ಯಾಹ್ನ ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನೆರವೇರಿತು. ಶಿವರಾಂ ಅವರ ಮಕ್ಕಳಾದ ರವಿಶಂಕರ್, ಲಕ್ಷ್ಮೀಶ್ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಕನ್ನಡ ಚಿತ್ರರಂಗಕ್ಕೆ ಮಾರ್ಗದರ್ಶಕರಾಗಿದ್ದ ಶಿವರಾಂ, ಪಂಚಭೂತಗಳಲ್ಲಿ ಲೀನರಾದರು. ಅಯ್ಯಪ್ಪ ಗುರುಸ್ವಾಮಿಯಾಗಿದ್ದ ಶಿವರಾಂ ಅವರಿಗೆ ಪಂಚಾಮೃತ ಅಭಿಷೇಕ … Continued