ಶಿವಮೊಗ್ಗ : ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಾವು
ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶು ವೈದ್ಯೆಯೊಬ್ಬರು ನೀರಾನೆ (Hippopotamus) ದಾಳಿಯಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಎಂಬವರು ನೀರಾನೆ ದಾಳಿಯಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಡಾ. ಸಮೀಕ್ಷಾ ಅವರು ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ 10:30ರ ಸುಮಾರಿಗೆ … Continued