ವಿಎಚ್‌ ಪಿ ಮುಖಂಡ ಶರಣ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲು

ಉಡುಪಿ : ಕುಂಜಾಲುವಿನಲ್ಲಿ ಇತ್ತೀಚೆಗೆ ವರದಿಯಾದ ಗೋಹತ್ಯೆ ಘಟನೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ನಾಯಕ ಶರಣ ಪಂಪ್‌ವೆಲ್ ವಿರುದ್ಧ ಉಡುಪಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣದ ತನಿಖೆ ಪೂರ್ಣಗೊಳ್ಳುವ ಮೊದಲು ಆರೋಪಿ ಶರಣ ಪಂಪ್‌ವೆಲ್ ಪತ್ರಿಕಾಗೋಷ್ಠಿಯಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. … Continued

ಪ್ರಚೋದನಕಾರಿ ಹೇಳಿಕೆ : ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ ಐಆರ್‌

ಮಂಗಳೂರು : ಕಾಂಗ್ರೆಸ್ ನಾಯಕರೊಬ್ಬರು ನೀಡಿದ ದೂರಿನ ಹಿನ್ನಲೆಯಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. ಮಾರ್ಚ್ 9 ರಂದು ವಿಎಚ್‌ಪಿ ಆಯೋಜಿಸಿದ್ದ ಕೊರಗಜ್ಜನ‌ ಆದಿಕ್ಷೇತ್ರಕ್ಕೆ ನಮ್ಮ‌ನಡೆ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡುವಾಗ, ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ … Continued

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ತಾರೆ ಬಿಜೆಪಿ ಹಿರಿಯ ನಾಯಕ ಎಲ್.​ಕೆ. ಅಡ್ವಾಣಿ

ನವದೆಹಲಿ: ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಅವರು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರಿಷ್ಠಾಪನೆ ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರೊಬ್ಬರು ತಿಳಿಸಿದ್ದಾರೆ. 96ರ ಹರೆಯದ ಎಲ್‌ಕೆ ಅಡ್ವಾಣಿ ಅವರು ರಾಮ ಜನ್ಮಭೂಮಿ ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ನಾಯಕರಲ್ಲಿ ಅಗ್ರಗಣ್ಯರಾಗಿರುವ ಕಾರಣ ರಾಮಮಂದಿರ … Continued

ರಾಮಮಂದಿರ ಹೆಸರಿನಲ್ಲಿ ಕ್ಯೂಆರ್ ಕೋಡ್ ಮೂಲಕ ವಂಚನೆ : ಭಕ್ತರಿಗೆ ವಿ ಎಚ್‌ ಪಿ ಎಚ್ಚರಿಕೆ

ಅಯೋಧ್ಯಾ : ಅಯೋಧ್ಯಾ ರಾಮಮಂದಿರ ಉದ್ಘಾಟನೆಗೆ ಇನ್ನು ಕೆಲವೇ ಕೆಲವು ದಿನಗಳಿದ್ದು, ದೇವಸ್ಥಾನದ ಹೆಸರಿನಲ್ಲಿ ವಂಚಕರ ಜಾಲಗಳು ಸಕ್ರಿಯಗೊಂಡಿದೆ. ಮಂದಿರಕ್ಕೆ ದೇಣಿಗೆ ನೀಡುವಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವಂಚಕರು ಸಂದೇಶಗಳು ಹಾಗೂ ಕ್ಯೂಆರ್ ಕೋಡ್ ಹಂಚಿಕೊಳ್ಳುವ ಮೂಲಕ ವಂಚನೆಗೆ ಮುಂದಾಗಿದ್ದು, ಈ ಬಗ್ಗೆ ಜನರು ಜಾಗರೂಕರಾಗಿ ಇರಬೇಕು ಎಂದು ವಿಎಚ್‌ಪಿ ಮನವಿ ಮಾಡಿದೆ. ದೇವಾಲಯದ ಹೆಸರಿನಲ್ಲಿ ಸೈಬರ್ … Continued

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅಡ್ವಾಣಿ, ಜೋಶಿಗೆ ಆಹ್ವಾನಿಸಿದ ವಿ ಎಚ್‌ ಪಿ

ನವದೆಹಲಿ: ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಹಿರಿಯರಾದ ಮಾಜಿ ಉಪಪ್ರಧಾನಿ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರಿಗೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಆಹ್ವಾನ ನೀಡಿದೆ. ಅಡ್ವಾಣಿ ಮತ್ತು ಜೋಶಿ ಇಬ್ಬರೂ ರಾಮಮಂದಿರಕ್ಕಾಗಿ ಆಂದೋಲನದ ಮುಂಚೂಣಿಯಲ್ಲಿದ್ದರು. ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಪ್ರಾಣ … Continued

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ ಬೇಡ : ವಿಶ್ವ ಹಿಂದೂ ಪರಿಷತ್‌ ಒತ್ತಾಯ

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪುವಿನ ಹೆಸರಿನಲ್ಲಿ ಪ್ರತೀ ದಿನ ನಡೆಯುತ್ತಿರುವ ಸಲಾಂ ಮಹಾಮಂಗಳಾರತಿಯ ಹೆಸರನ್ನು ತೆಗೆಸಬೇಕು ಎಂದು ವಿಶ್ವ ಹಿಂದೂ ಪರಿಷತ್‌ ಮನವಿ ಸಲ್ಲಿಸಿದೆ. ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ನೇತೃತ್ವದಲ್ಲಿ ಹೆಸರು ಬದಲಾಯಿಸುವಂತೆ ದೇವಾಲಯದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಐತಿಹಾಸಿಕ ಹಿನ್ನೆಲೆ ಇರುವ ಪವಿತ್ರ … Continued

ಶ್ರೀರಾಮ ಮಂದಿರ ನಿಧಿ ಸಮರ್ಪಣೆ: ಡಿಕೆಶಿ ಭೇಟಿ ಮಾಡಿದ ವಿಎಚ್‌ಪಿ ಪ್ರಮುಖರು

ಬೆಂಗಳೂರು: ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ನಿಮಿತ್ತ ವಿಶ್ವ ಹಿಂದೂ ಪರಿಷತ್ ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾದರು. ವಿಎಚ್‌ಪಿ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ .ಶಿವಕುಮಾರ ಮತ್ತು ಸಂಸದ ಡಿ.ಕೆ ಸುರೇಶ ಅವರನ್ನು ಭೇಟಿಯಾದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ತೆರಳಿದ ವಿಶ್ವ ಹಿಂದು ಪರಿಷತ್ತಿನ … Continued