ಅಂಕೋಲಾ : ವಿಭೂತಿ ಜಲಪಾತದಲ್ಲಿ ಮುಳುಗಿ ಪ್ರವಾಸಿಗ ಸಾವು
ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಸಮೀಪದ ಚನಗಾರದ ವಿಭೂತಿ ಜಲಪಾತದಲ್ಲಿ ಪ್ರವಾಸಿಗನೊಬ್ಬ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನುತೆಲಂಗಾಣ ರಾಜ್ಯದ ಅಜಯ (24) ಎಂದು ಗುರುತಿಸಲಾಗಿದೆ. ತೆಲಂಗಾಣದಿಂದ 6 ಜನರು ಇಲ್ಲಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಜಲಪಾತದ ನೀರಿಗಿಳಿದಿದ್ದಾರೆ. ಈ ವೇಳೆ ಕಾಲು ಜಾರಿ … Continued