ಸಚಿವರ ಒತ್ತಡದಿಂದ ಕೊಳಕು ಹಾಸಿಗೆ ಮೇಲೆ ಮಲಗಿ ಅಪಮಾನಕ್ಕೊಳಗಾದ ಕುಲಪತಿ ರಾಜೀನಾಮೆ

ಚಂಡೀಗಡ: ಆರೋಗ್ಯ ಸಚಿವ ಚೇತನ್ ಸಿಂಗ್ ಜೌರಮಜ್ರಾ ಅವರ ಸೂಚನೆ ಮೇರೆಗೆ ಆಸ್ಪತ್ರೆಯ ಕೊಳಕು ಹಾಸಿಗೆಯ ಮೇಲೆ ಮಲಗಿ, ಅಪಮಾನಕ್ಕೀಡಾದ ‘ಬಾಬಾ ಫರೀದ್ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ’ದ ಕುಲಪತಿ ಡಾ ರಾಜ್ ಬಹದ್ದೂರ್ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಅವರು ಮುಖ್ಯಮಂತ್ರಿಗೆ ಭಗವಂತ ಸಿಂಗ್‌ ಮಾನ್‌ ಅವರಿಗೆ ನೀಡಿದ್ದು, ಅವರು ಅಂಗೀಕರಿಸಿದ್ದಾರೆ. … Continued