ನಿಪ್ಪಾಣಿ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಬೆಳಗಾವಿ : ನಿಪ್ಪಾಣಿ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಜಯಭೇರಿ ಬಾರಿಸಿದೆ. ಬಿಜೆಪಿ ಸದಸ್ಯೆ ಸೋನಲ್ ರಾಜೇಶ ಕೊಠಿಯಾ ಅಧ್ಯಕ್ಷರಾಗಿ ಮತ್ತು ಸಂತೋಷ ಸಾಂಗಾವಕರ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸೋನಲ್ ರಾಜೇಶ ಕೊಠಿಯಾ ಅವರು 17 ಮತ ಪಡೆದು ರಾಷ್ಟ್ರೀಯವಾದಿ ಶರದ್‌ ಪವಾರ್ ಗುಂಪಿನ ಅಭ್ಯರ್ಥಿ ಅನಿತಾ ಪಠಾಡೆ ಅವರನ್ನು … Continued

ಪಾಕ್ ಪರ ಘೋಷಣೆ ಪ್ರಕರಣ: ಸಂಸದ ಸೈಯದ್ ನಾಸಿರ್ ಹುಸೇನಗೆ ಪ್ರಮಾಣವಚನ ಬೋಧಿಸದಂತೆ ಉಪರಾಷ್ಟ್ರಪತಿಗೆ ಪತ್ರ

ಬೆಂಗಳೂರು : ಕಳೆದ ವಾರ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೈಯದ್ ನಾಸಿರ್ ಹುಸೇನ್ ಜಯಗಳಿಸಿದ ನಂತರ ವಿಧಾನಸಭೆಯೊಳಗೆ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಮೂವರನ್ನು ಬಂಧಿಸಿದ ಕೆಲವು ದಿನಗಳ ನಂತರ, ಈ ಪ್ರಕರಣದಲ್ಲಿ ತನಿಖೆ ಪೂರ್ಣವಾಗುವವರೆಗೂ ಸೈಯದ್ ನಾಸಿರ್ ಹುಸೇನ್ ಅವರಿಗೆ ಪ್ರಮಾಣ ವಚನ ಬೋಧಿಸಬಾರದು ಎಂದು ನಿವೃತ್ತ ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳು … Continued

ವೀಡಿಯೊ…| ಉಪರಾಷ್ಟ್ರಪತಿಯವರ ʼಅನುಕರಣೆʼ ಮಾಡಿ ಅಣಕಿಸಿದ ಟಿಎಂಸಿ ಸಂಸದ: ವೀಡಿಯೊ ಚಿತ್ರೀಕರಿಸಿದ ರಾಹುಲ್ ಗಾಂಧಿ

ನವದೆಹಲಿ : ರಾಜ್ಯಸಭೆ ಹಾಗೂ ಲೋಕಸಭೆಯಿಂದ ಅಮಾನತುಗೊಂಡ ಸಂಸದರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸುತ್ತಿರುವ ವೇಳೆ, ಟಿಎಂಸಿ ಸಂಸದರಾದ ಕಲ್ಯಾಣ ಬ್ಯಾನರ್ಜಿ ಅವರು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆ ಚೇರ್ಮನ್‌ ಜಗದೀಪ ಧನಕರ್ ಅವರನ್ನು ಅಣಕಿಸಿದ್ದಾರೆ. ಇದನ್ನು ಕಾಂಗ್ರೆಸ್ ನಾಯಕ ಅದರ ಚಿತ್ರೀಕರಿಸಿದ್ದಾರೆ. ಈ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಉಪರಾಷ್ಟ್ರಪತಿ ಧನಕರ್‌ ಅವರು ಇದು … Continued