ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧನಕರ್‌ಗೆ ಬೆಂಬಲ ಘೋಷಿಸಿದ ಮಾಯಾವತಿ

ಲಕ್ನೋ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧನಕರ್‌ಗೆ ತಮ್ಮ ಪಕ್ಷದ ಬೆಂಬಲವನ್ನು ಘೋಷಿಸಿದ್ದಾರೆ. ಜಗದೀಪ ಧನಕರ್‌ ಅವರಿಗೆ ನನ್ನ ಬೆಂಬಲ ಎಂದು ಮಾಯಾವತಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ಮತ್ತು ತನ್ನದೇ ಆದ ಚಳುವಳಿಯ ದೃಷ್ಟಿಯಿಂದ, ಉಪರಾಷ್ಟ್ರಪತಿ ಹುದ್ದೆಯ ಚುನಾವಣೆಯಲ್ಲಿ ಧನಕರ್ ಅವರಿಗೆ ಬೆಂಬಲವನ್ನು ನೀಡಲು … Continued