ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಆಯ್ಕೆ ; ಇಂಡಿಯಾ ಮೈತ್ರಿಕೂಟದ ಪಕ್ಷಗಳಿಂದ ನಡೆಯಿತೇ ಅಡ್ಡ ಮತದಾನ..?

ನವದೆಹಲಿ : ಮಂಗಳವಾರ ನಡೆದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಉಪರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಲೋಕಸಭೆ ಹಾಗೂ ರಾಜ್ಯಸಭೆ ಎರಡೂ ಸದನಗಳಿಂದ ಚಲಾಯಿಸಲಾದ 752 ಮಾನ್ಯ ಮತಗಳಲ್ಲಿ ಅವರು 452 ಮತಗಳನ್ನು ಪಡೆದರು. ಅವರ ಪ್ರತಿಸ್ಪರ್ಧಿಯಾದ ವಿಪಕ್ಷ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಭ್ಯರ್ಥಿ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ. … Continued

ನಾಳೆ (ಸೆ.9) ಉಪರಾಷ್ಟ್ರಪತಿ ಚುನಾವಣೆ | ಮತದಾನದಲ್ಲಿ ಪಾಲ್ಗೊಳ್ಳಲ್ಲ ಎಂದು ಘೋಷಿಸಿದ ಬಿಜೆಡಿ, ಬಿಆರ್‌ ಎಸ್‌ : ಲೆಕ್ಕಾಚಾರವೇನು..?

ನವದೆಹಲಿ : ಮಹತ್ವದ ಬೆಳವಣಿಗೆಯಲ್ಲಿ ಉಪರಾಷ್ಟ್ರಪತಿ ಚುನಾವಣೆಯ ಮುನ್ನಾ ದಿನವಾದ ಸೋಮವಾರ (ಸೆಪ್ಟೆಂಬರ್‌ 8) ತೆಲಂಗಾಣದ ಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಹಾಗೂ ಒಡಿಶಾದ ಬಿಜು ಜನತಾ ದಳ (ಬಿಜೆಡಿ) ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆ ವೇಳೆ ಮತದಾನದಿಂದ ದೂರ ಉಳಿಯಲು ನಿರ್ಧರಿಸಿವೆ. ಈ ನಿರ್ಧಾರ ಎನ್‌ಡಿಎ ಅಭ್ಯರ್ಥಿಗೆ ಅನುಕೂಲಕರ ಹಾಗೂ … Continued

ಉಪರಾಷ್ಟ್ರಪತಿ ಚುನಾವಣೆ : ಬಿಜೆಪಿ ಕಾರ್ಯಾಗಾರದಲ್ಲಿ ಕೊನೆಯ ಸಾಲಿನಲ್ಲಿ ಕುಳಿತ ಪ್ರಧಾನಿ ಮೋದಿ

ನವದೆಹಲಿ: ಬಿಜೆಪಿಯು ತನ್ನ ಎಲ್ಲಾ ಸಂಸದರು ಪಾಲ್ಗೊಳ್ಳುವ ಎರಡು ದಿನಗಳ ಕಾರ್ಯ ಕಾರ್ಯಾಗಾರವನ್ನು ನಡೆಸುವ ಮೂಲಕ ಉಪರಾಷ್ಟ್ರಪತಿ ಚುನಾವಣೆಗೆ ಸಜ್ಜಾಗಿದೆ. ಭಾನುವಾರ (ಸೆಪ್ಟೆಂಬರ್‌ 7) ಪ್ರಾರಂಭವಾದ ಕಾರ್ಯಾಗಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಇತರ ಕಾರ್ಯಕರ್ತರೊಂದಿಗೆ ಕೊನೆಯ ಸಾಲಿನಲ್ಲಿ ಕುಳಿತುಕೊಂಡಿದ್ದು ವಿಶೇಷವಾಗಿ ಗಮನಸೆಳೆಯಿತು. ಸೆಪ್ಟೆಂಬರ್ 3 ರಂದು ಜಿಎಸ್ಟಿ ಕೌನ್ಸಿಲ್ ಅನುಮೋದಿಸಿದ ಪ್ರಮುಖ ಜಿಎಸ್‌ಟಿ … Continued

ಉಪರಾಷ್ಟ್ರಪತಿ ಚುನಾವಣೆ ; ಇದು ಸಿ.ಪಿ. ರಾಧಾಕೃಷ್ಣನ್ vs ಸುದರ್ಶನ ರೆಡ್ಡಿ

ನವದೆಹಲಿ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಮೈತ್ರಿಕೂಟವು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ ರೆಡ್ಡಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಸರ್ವಾನುಮತದ ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳನ್ನು ಒಗ್ಗೂಡಿಸುವ ಸರ್ಕಾರದ ಪ್ರಯತ್ನಗಳು ವಿಫಲವಾಗಿವೆ. ಈಗ ಉಪರಾಷ್ಟ್ರಪತಿ ಚುನಾವಣೆಗೆ ವೇದಿಕೆ ಸಜ್ಜಾಗಿದ್ದು, ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎಯ ಸಿಪಿ ರಾಧಾಕೃಷ್ಣನ್ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ … Continued

ಎನ್‌ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಹೆಸರು ಘೋಷಣೆ

ನವದೆಹಲಿ : ಉಪರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರದ ರಾಜ್ಯಪಾಲ ಮತ್ತು ತಮಿಳುನಾಡಿನ ಬಿಜೆಪಿಯ ಉನ್ನತ ನಾಯಕರಲ್ಲಿ ಒಬ್ಬರಾಗಿದ್ದ ಸಿ.ಪಿ. ರಾಧಾಕೃಷ್ಣನ್ ಅವರ ಹೆಸರನ್ನು ಭಾನುವಾರ ಘೋಷಿಸಲಾಗಿದೆ. ಉಪರಾಷ್ಟ್ರಪತಿ ಚುನಾವಣೆಗೆ ಪಕ್ಷದ ಆಯ್ಕೆಯನ್ನು ಅಂತಿಮಗೊಳಿಸಲು ಕರೆಯಲಾಗಿದ್ದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಅಕ್ಟೋಬರ್ 20, 1957 … Continued

ಉಪರಾಷ್ಟ್ರಪತಿ ಚುನಾವಣೆ : ಮಾರ್ಗರೇಟ್ ಆಳ್ವಾ ನಾಮಪತ್ರ ಸಲ್ಲಿಕೆ

ನವದೆಹಲಿ : ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿರುವ ಮಾರ್ಗರೇಟ್ ಆಳ್ವ ಅವರು ಇಂದು (ಮಂಗಳವಾರ ಜುಲೈ 19) ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್, ಸಿಪಿಐ ಎಂ ಪಕ್ಷದ ಸೀತಾರಾಮ್ ಯೆಚೂರಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ರಾಜಸ್ಥಾನ ಮತ್ತು … Continued