ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ: ಇವರೇ ಬಿಜೆಪಿಯ ಸಂಭಾವ್ಯ ಅಭ್ಯರ್ಥಿಗಳು…

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಒಂದು ತಿಂಗಳಿಗಿಂತ ಕಡಿಮೆ ಸಮಯ ಇರುವಾಗ, ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಮತ್ತು ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸೇರಿದಂತೆ ಸಂಭಾವ್ಯ ಆಯ್ಕೆಗಳ ಕುರಿತು ಚರ್ಚೆಗಳು ಆರಂಭವಾಗಿದೆ. ಮೂಲಗಳ ಪ್ರಕಾರ, ಗುಜರಾತ್ ರಾಜ್ಯಪಾಲ ಆಚಾರ್ಯ … Continued

ಉಪರಾಷ್ಟ್ರಪತಿ ಜಗದೀಪ ಧನಕರ ಆಸ್ಪತ್ರೆಗೆ ದಾಖಲು

ನವದೆಹಲಿ: ಉಪರಾಷ್ಟ್ರಪತಿ ಜಗದೀಪ ಧನಕರ (73) ಅವರು ಅಸ್ವಸ್ಥತೆ ಮತ್ತು ಎದೆ ನೋವಿನ ಅನುಭವವಾದ ನಂತರ ಭಾನುವಾರ ದೆಹಲಿಯ ಏಮ್ಸ್‌ಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಮುಂಜಾನೆ 2 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಪ್ರಸ್ತುತ ಕ್ರಿಟಿಕಲ್ ಕೇರ್ ಯುನಿಟ್‌ನಲ್ಲಿ (CCU) ನಿಗಾದಲ್ಲಿ ಇರಿಸಲಾಗಿದೆ. ಏಮ್ಸ್‌ನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ರಾಜೀವ್ ನಾರಂಗ ಅವರ … Continued

ಸಂಸದರು ಭಾರತೀಯ ಭಾಷೆಗಳ ಉಳಿವಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು : ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ನವದೆಹಲಿ: ಸಂಸದರು ಭಾರತೀಯ ಭಾಷೆಗಳನ್ನು ಪ್ರೋತ್ಸಾಹಿಸಬೇಕು ಹಾಗೂ ಭಾಷೆಗಳ ಪ್ರಚಾರಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ಫೆ.೨೧ರಂದು ಅಂತಾರಾಷ್ಟ್ರೀಯ ಮಾತೃಭಾಷಾ ದಿನದ ಅಂಗವಾಗಿ ಸಂಸದರಿಗೆ ಪತ್ರ ಬರೆದಿದ್ದಾರೆ. ನಾವು ಮೊದಲು ಮಾತನಾಡುವ ಭಾಷೆಯೇ ಮಾತೃ ಭಾಷೆ. ಮಾತೃಭಾಷೆಯನ್ನು ಉಳಿಸಿ ಬೆಳೆಸಬೇಕು. ಮಾತೃ ಭಾಷೆ ನಮ್ಮ ಸಾಹಿತ್ಯ ಕೌಶಲ, ಶೈಕ್ಷಣಿಕ … Continued