ಸಂತ್ರಸ್ತೆ ಅಪಹರಣ ಪ್ರಕರಣ: ಎಚ್​​.ಡಿ. ರೇವಣ್ಣಗೆ ಹೈಕೋರ್ಟಿನಿಂದ ಬಿಗ್​ ರಿಲೀಫ್

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತೆ ಅಪಹರಣದ ಪ್ರಕರಣದ ಮೊದಲನೇ ಆರೋಪಿ, ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣಗೆ ವಿಚಾರಣಾಧೀನ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ಎತ್ತಿ ಹಿಡಿದಿದೆ. ಎಚ್‌.ಡಿ. ರೇವಣ್ಣಗೆ ವಿಚಾರಣಾಧೀನ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ವಿಶೇಷ … Continued

ಸಂತ್ರಸ್ತೆ ಅಪಹರಣ ಪ್ರಕರಣ : ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್‌ ಕದತಟ್ಟಿದ ಭವಾನಿ ರೇವಣ್ಣ..

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಹಗರಣಕ್ಕೆ ಸಂಬಂಧಿಸಿದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಅರ್ಜಿ ವಿಚಾರಣೆಗೆ ನಿಗದಿಯಾಗಬೇಕಿದೆ. ವಿಶೇಷ ನ್ಯಾಯಾಲಯವು ಮೇ 31ರಂದು ಭವಾನಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಭವಾನಿ ಹೈಕೋರ್ಟ್‌ ಕದತಟ್ಟಿದ್ದಾರೆ. ವಿಶೇಷ … Continued