ಏಕನಾಥ ಶಿಂಧೆ ಬಣದ ವಿರುದ್ಧದ ಹೋರಾಟದಲ್ಲಿ ಶಿವಸೇನೆಯ ಹೆಸರು, ಚಿಹ್ನೆ ಕಳೆದುಕೊಂಡ ಉದ್ಧವ್ ಠಾಕ್ರೆ: “ಪ್ರಜಾಪ್ರಭುತ್ವದ ಕೊಲೆ ಎಂದ ಉದ್ಧವ್‌, ಸತ್ಯ-ಜನರ ವಿಜಯ ಎಂದ ಏಕನಾಥ ಶಿಂಧೆ

ಮುಂಬೈ: ಶಿವಸೇನೆ ಹೆಸರು ಹಾಗೂ ಪಕ್ಷದ ಬಿಲ್ಲು ಬಾಣ ಚಿಹ್ನೆ ಇಟ್ಟುಕೊಳ್ಳಲು ಶಿಂಧೆ ತಂಡಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿದ ನಂತರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ಪ್ರತಿಸ್ಪರ್ಧಿ ಏಕನಾಥ್ ಶಿಂಧೆ ಅವರನ್ನು “ಬದಲಾಗದ ದೇಶದ್ರೋಹಿ” ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಸ್ತುತ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿರುವ ಏಕನಾಥ ಶಿಂಧೆ ಸುಮಾರು 8 … Continued