ಬಿರ್ಭೂಮ್‌ನಲ್ಲಿ ಎಂಟು ಜನರ ಜೀವಂತ ಸುಟ್ಟ ಘಟನೆ ಪ್ರಸ್ತಾಪಿಸಿ ರಾಜ್ಯಸಭೆಯಲ್ಲಿ ಗಳಗಳನೆ ಅತ್ತ ರೂಪಾ ಗಂಗೂಲಿ…ವೀಕ್ಷಿಸಿ

ನವದೆಹಲಿ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ ಎಂಟು ಜನರನ್ನು ಜೀವಂತ ಸುಟ್ಟ ಘಟನೆ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡುವಾಗ ಬಿಜೆಪಿ ಸಂಸದೆ ರೂಪಾ ಗಂಗೂಲಿ ಗಳಗಳನೆ ಅತ್ತಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯವು ಬದುಕಲು ಯೋಗ್ಯವಾಗಿ ಉಳಿದಿಲ್ಲ ಎಂದು ಹೇಳಿದ ರೂಪಾ ಗಂಗೂಲಿ, ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು … Continued