ನ್ಯಾಯಾಲಯ ಉದ್ದೇಶಿಸಿ ಮಾತು: ಕೇಜ್ರಿವಾಲ ವೀಡಿಯೊ ತೆಗೆದುಹಾಕಲು ಪತ್ನಿ, ಜಾಲತಾಣಗಳಿಗೆ ದೆಹಲಿ ಹೈಕೋರ್ಟ್ ತಾಕೀತು

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ ಅವರು ನ್ಯಾಯಾಲಯ ಉದ್ದೇಶಿಸಿ ಆಡಿದ್ದ ಮಾತುಗಳ ವೀಡಿಯೊ ರೆಕಾರ್ಡಿಂಗ್‌ಗಳನ್ನು ಸಾಮಾಜಿಕ ಜಾಲತಾಣ ವೇದಿಕೆಗಳಿಂದ ತೆಗೆದು ಹಾಕುವಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರ ಪತ್ನಿ ಹಾಗೂ ಇತರೆ ಐವರಿಗೆ ದೆಹಲಿ ಹೈಕೋರ್ಟ್ ಶನಿವಾರ ಆದೇಶಿಸಿದೆ. .ಅಲ್ಲದೆ, ಈ ವಿಚಾರಣೆಯ ವೀಡಿಯೊಗಳಿರುವ ಇತರೆ … Continued