ಹೊರಬಿದ್ದ ಬಿಜೆಪಿ ಶಾಸಕ ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ್ದ ವಿಡಿಯೊ: ಪೊಲೀಸ್‌ ತನಿಖೆ ಆರಂಭ

ಬೆಂಗಳೂರು: ಯಲಹಂಕದ ಬಿಜೆಪಿ ಶಾಸಕ ಎಸ್‌.ಆರ್‌. ವಿಶ್ವನಾಥ್‌ ಅವರನ್ನು ಮುಗಿಸುವ ಕುರಿತು ವ್ಯಕ್ತಿ ಹಾಗೂ ಕಾಂಗ್ರೆಸ್‌ ಮುಖಂಡರೊಬ್ಬರ ನಡುವಿನ ಸಂಭಾಷಣೆಯ ವಿಡಿಯೋ ಹೊರಬಿದ್ದಿದ್ದು, ಹೀಗಾಗಿ ಶಾಸಕರ ಭದ್ರತೆ ಹೆಚ್ಚಿಸಲಾಗಿದೆ ಹಾಗೂ ತನಿಖೆ ನಡೆಯುತ್ತಿದೆ. ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ವಿಶ್ವನಾಥ್ ವಿರುದ್ಧ ಎರಡು ಬಾರಿ ಸೋತಿದ್ದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಹಾಗೂ ಅವರ ಆಪ್ತ ಕುಳ್ಳ ದೇವರಾಜ್ … Continued