ಭಾರೀ ಗಾಳಿ ಹೊಡೆತಕ್ಕೆ ಸಿಲುಕಿದ ಸ್ಪೈಸ್​ಜೆಟ್​​​ ವಿಮಾನದೊಳಗೆ ಜನ ಭಯಭೀತ, ಚೆಲ್ಲಾಪಿಲ್ಲಿಯಾದ ವಸ್ತುಗಳು | ದೃಶ್ಯ ವೀಡಿಯೊದಲ್ಲಿ ಸೆರೆ

ಕೋಲ್ಕತ್ತಾ: ಮುಂಬೈ ನಿಂದ, ಪಶ್ಚಿಮಬಂಗಾಳದ ದುರ್ಗಾಪುರಕ್ಕೆ ಹೊರಟಿದ್ದ ಸ್ಪೈಸ್​ ಜೆಟ್ವಿಮಾನ ಭಾನುವಾರ ಸಂಜೆ ಬಹುದೊಡ್ಡ ದುರಂತದಿಂದ ಸ್ವಲ್ಪದರಲ್ಲೇ ಪಾರಾಗಿದೆ. ಪೈಲಟ್​​ಗಳ ಸಮಯಪ್ರಜ್ಞೆಯಿಂದ 188 ಮಂದಿಯ ಪ್ರಾಣ ಉಳಿದಿದ್ದು, ದುರ್ಗಾಪುರ ಏರ್​​​ಪೋರ್ಟ್​ನಲ್ಲಿ ಲ್ಯಾಂಡ್​ ಆಗುವಾಗ ಸುಂಟರಗಾಳಿಯ ಪ್ರಭಾವಕ್ಕೆ ಸಿಲುಕಿದ ಕೆಲಕಾಲ ವಿಮಾನ ತೀವ್ರ ಅಲುಗಾಟಕ್ಕೆ ತುತ್ತಾಯಿತು. ಗಾಳಿಗೆ ಸಿಲುಕಿದ ಅಲುಗಾಡಿದ ವಿಮಾನದ ಒಳಗಿನ ದೃಶ್ಯದ ವೀಡಿಯೊ ಈಗ … Continued