ವೀಡಿಯೊ..| ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ರ್‍ಯಾಲಿಯಲ್ಲಿ ಕುರ್ಚಿಗಳಲ್ಲಿ ಹೊಡೆದಾಡಿಕೊಂಡ ಕಾಂಗ್ರೆಸ್​-ಆರ್​ಜೆಡಿ ಕಾರ್ಯಕರ್ತರು…!

ನವದೆಹಲಿ : ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣದ ನಾಯಕರು ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ ಎಂದು ವರದಿಯಾಗಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ಹೊಡೆದಾಡಿಕೊಂಡರು ಮತ್ತು ಪರಸ್ಪರರ ಮೇಲೆ ಕುರ್ಚಿಗಳು ಮತ್ತು ದೊಣ್ಣೆಗಳಿಂದ ಬಡಿದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯಪ್ರವೇಶಿಸಿ … Continued

ಸೂಪರ್‌ ಐಡಿಯಾ..| ಖಾತೆಯಲ್ಲಿ ಹಣವಿಲ್ಲ..ಎಟಿಎಂ ಬಳಸಿದ್ರೂ ಹಣ ತೆಗೆದಿಲ್ಲ, ಆದ್ರೆ ಕಾಸು ಮಾಡಿ ಚಹಾ ಸೇವಿಸಿದ್ರು ಅದ್ಹೇಗೆ..? ವೀಕ್ಷಿಸಿ

ಚಹಾದ ಮೇಲಿನ ನಮ್ಮ ಪ್ರೀತಿಗೆ ಮಿತಿಯಿಲ್ಲ. ಬೀದಿ ಬದಿಯ ಟೀ ಸ್ಟಾಲ್‌ನಲ್ಲಿ ಸಿಗುವ ಟೀಗೆ ಸಾಟಿಯಿಲ್ಲದ ವಿಶೇಷತೆ ಇದೆ. ಆದರೆ ನೀವು ಒಂದು ಕಪ್ ಚಾಯ್‌ಗಾಗಿ ಹಂಬಲಿಸುತ್ತಿದ್ದರೆ ಆದರೆ ಅದನ್ನು ಖರೀದಿಸಲು ಹಣವಿಲ್ಲದಿದ್ದರೆ ಏನು? ಪ್ರತಿಯೊಂದು ಕಾರ್ಯದಲ್ಲೂ ಸ್ಥಳೀಯವಾಗಿ ಅದಕ್ಕೆ ಪರಿಹಾರ ಕಂಡುಕೊಳ್ಳುವ ಭಾರತದ ಖ್ಯಾತಿಯು ಇತ್ತೀಚಿನ ವೈರಲ್ ವೀಡಿಯೊದಲ್ಲಿ ಮತ್ತೊಮ್ಮೆ ಕಂಡುಬಂದಿದೆ. ಖಾಲಿ ಬ್ಯಾಂಕ್ … Continued

ಕಾಂಗ್ರೆಸ್ ಸರ್ಕಾರದ ವಸೂಲಿ ದಂಧೆ ಹಾದಿಬೀದಿಗೆ: ಸಿಎಂ ಪುತ್ರನ ವೀಡಿಯೊ ಬಿಡುಗಡೆ ಮಾಡಿ ಜನರಿಗೆ ಉತ್ತರಕೊಡಿ ಎಂದು ಎಚ್‌ಡಿಕೆ ಸವಾಲು

ಬೆಂಗಳೂರು: ಕಾಸಿಗಾಗಿ ಹುದ್ದೆ (#CashForPosting) ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವೀಡಿಯೊ ತುಣುಕೇ ಸಾಕ್ಷಿ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ … Continued

ವೀಡಿಯೊ : ಅತ್ಯಾಚಾರ ಆರೋಪಿ ಜೈಲಿನಿಂದ ತಪ್ಪಿಸಿಕೊಳ್ಳಲು 40 ಅಡಿ ಗೋಡೆ ಜಿಗಿದ ವೀಡಿಯೊ ವೈರಲ್ ; ನಂತರ ಆರೋಪಿಯ ಬಂಧನ

ಬೆಂಗಳೂರು: ಅತ್ಯಾಚಾರ ಆರೋಪಿಯೊಬ್ಬ 40 ಅಡಿ ಎತ್ತರದ ಜೈಲಿನ ಗೋಡೆ ಹಾರಿ ಪರಾರಿಯಾಗಿರುವ ಘಟನೆ ದಾವಣೆಗೆರೆ ಉಪಕಾರಾಗೃಹದಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ, ಪೊಲೀಸರು ಆರೋಪಿಯನ್ನು ಬಂಧಿಸಿ ಮತ್ತೆ ಜೈಲಿಗೆ ಕಳುಹಿಸಿದ್ದಾರೆ. ದಾವಣಗೆರೆ ಉಪ ಕಾರಾಗೃಹದಲ್ಲಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 23 ವರ್ಷದ ವಸಂತ ಎಂಬ ಆಟೋ … Continued

ಬಸ್ಸಿನಲ್ಲಿ ಪೊಲೀಸರ ಕಸ್ಟಡಿಯಲ್ಲಿದ್ದ ಗ್ಯಾಂಗ್‌ಸ್ಟರನ ಸಿನಿಮೀಯ ರೀತಿಯಲ್ಲಿ ಹತ್ಯೆ ; ವಿಡಿಯೋ ವೈರಲ್

ಜೈಪುರ: ತುಂಬಿತುಳುಕುತ್ತಿದ್ದ ಬಸ್ಸಿನಲ್ಲಿ ಪೊಲೀಸರ ಸಮ್ಮುಖದಲ್ಲಿಯೇ ಗ್ಯಾಂಗ್‌ಸ್ಟರ್ ಮತ್ತು ಆತನ ಸಹವರ್ತಿಯ ಮೇಲೆ ದುಷ್ಕರ್ಮಿಗಳ ಗುಂಪು ದಾಳಿ ನಡೆಸಿದ್ದ ಸಿನಿಮೀಯ ಘಟನೆಯ ವೀಡಿಯೊ ಈಗ ವೈರಲ್ ಆಗಿದೆ. ಈ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜುಲೈ 12ರಂದು ಆರೋಪಿಗಳನ್ನು ಆರು ಮಂದಿ ಪೊಲೀಸ್ ಸಿಬ್ಬಂದಿ ನ್ಯಾಯಾಲಯದ ವಿಚಾರಣೆಗಾಗಿ ಕರೆದೊಯ್ಯುವಾಗ ಈ ಘಟನೆ ನಡೆದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ … Continued

ಅಯ್ಯೋ ದೇವ್ರೆ…. ನಾಯಿಯನ್ನು ಸರಪಳಿಯಿಂದ ಕಾರಿಗೆ ಕಟ್ಟಿ ನಗರದ ಸುತ್ತಲೂ ಎಳೆದೊಯ್ದ ವೈದ್ಯ: ಪ್ರಕರಣ ದಾಖಲು | ವೀಕ್ಷಿಸಿ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದು ಕಾರಿಗೆ ಸರಪಳಿಯಿಂದ ಕಟ್ಟಿದ ನಾಯಿಯನ್ನು ಚಾಲಕ ಎಳೆದುಕೊಂಡು ಹೋಗುತ್ತಿರುವುದನ್ನು ತೋರಿಸುತ್ತದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ ಬಳಕೆದಾರರು ಇದನ್ನು ಭಾನುವಾರ ರಾಜಸ್ಥಾನದ ಜೋಧ್‌ಪುರದಲ್ಲಿ ಚಿತ್ರೀಕರಿಸಲಾಗಿದೆ ಮತ್ತು ಕಾರು ಚಾಲನೆ ಮಾಡುತ್ತಿರುವವರು ವೈದ್ಯರಾಗಿದ್ದಾರೆ ಎಂದು ಹೇಳಿದ್ದಾರೆ. ವ್ಯಕ್ತಿ ಕಾರನ್ನು ಓಡಿಸುತ್ತಿರುವುದನ್ನು ಮತ್ತು ನಾಯಿಯನ್ನು ಹೆಣಗಾಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಪ್ರಾಣಿ … Continued

ಬಂದೂಕು ಹಿಡಿದು ಚುನಾವಣಾ ಪ್ರಚಾರ…! ದೃಶ್ಯ ಮೊಬೈಲ್‌ನಲ್ಲಿ ಸೆರೆ

ಸಾಹಿಬ್‌ಗಂಜ್(ಜಾರ್ಖಂಡ್​): ಜಾರ್ಖಂಡ್‌ನಲ್ಲಿ ಜಿಲ್ಲಾ ಪರಿಷತ್​ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರ ಪ್ರಚಾರದ ವೇಳೆ ಅವರ ಬೆಂಬಲಿಗರು ಕೈಯಲ್ಲಿ ಬಂದೂಕು ಹಿಡಿದು ಓಡಾಡಿರುವ ವಿಡಿಯೋ ವೈರಲ್ ಆಗಿದೆ. ಇದು ಜಾರ್ಖಂಡ್​ನ ಸಾಹಿಬ್​ಗಂಜ್​ ಜಿಲ್ಲೆಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಜಿಲ್ಲಾ ಪರಿಷತ್ ಅಭ್ಯರ್ಥಿ ಸುನಿಲ ಯಾದವ್ ಎಂಬುವವರು ಬಂದೂಕು ಸಮೇತ ಚುನಾವಣಾ ಪ್ರಚಾರ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಈ ವಿಡಿಯೋವನ್ನು ಬಿಜೆಪಿ … Continued

ಮಂಗಳೂರು : ಮಹಿಳೆ ಸಿಬ್ಬಂದಿ ಜೊತೆ ವೈದ್ಯಾಧಿಕಾರಿ ಅಸಭ್ಯ ವರ್ತನೆ ;ವಿಡಿಯೋ ವೈರಲ್

ಮಂಗಳೂರು : ವೈದ್ಯಾಧಿಕಾರಿಯಾಗಿದ್ದ ಡಾ. ರತ್ನಾಕರ್ ಅವರು ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ ತೋರಿದ ವಿಡಿಯೋಗಳು ಈಗ ವೈರಲ್ ಆಗುತ್ತಿವೆ. ಆಯುಷ್ಮಾನ್ ನೋಡೆಲ್ ಆಫೀಸರ್ ಹಾಗೂ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿಡಾ.ರತ್ನಾಕರ್ ವಿರುದ್ಧ ಕೆಲ ತಿಂಗಳ ಹಿಂದೆ ದೂರು ಬಂದಿದ್ದು ಈ ಬಗ್ಗೆ ಆರೋಗ್ಯ ಇಲಾಖೆಯ ಆಂತರಿಕ ಸಮಿತಿ ಹಾಗೂ ಜಿಲ್ಲಾ ಮಟ್ಟದ ದೂರು ಸಮಿತಿಯಿಂದಲೂ … Continued

ಬಂಡಿಪುರ ಅರಣ್ಯ ಪ್ರದೇಶದಲ್ಲಿ ಕಬ್ಬಿಣದ ಗೇಟನ್ನು ಮನುಷ್ಯರಂತೆ ದಾಟಿದ ಆನೆ… ವ್ಹಾ ಎನ್ನಲೇಬೇಕು..! ವೀಕ್ಷಿಸಿ

ಚಾಮರಾಜನಗರ: ನಾವು ಮುಂದುವರಿದಂತೆ ಕಾಡುಪ್ರಾಣಿಗಳು ಈ ಆಧುನಿಕ ಪ್ರಪಂಚದಲ್ಲಿ ಹೇಗೆ ಬದುವುದು ಎಂಬುದನ್ನು ಕಲಿತುಕೊಳ್ಳುತ್ತಿವೆ. ಹೀಗಾಗಿ ಅವುಗಳು ಸಹ ಈಗ ಕಾಡಿನಿಂದ ನಾಡಿಗೂ ಆಗಮಿಸುತ್ತಿವೆ. ನಾವು ಎಷ್ಟೇ ತಡೆಗಳನ್ನು ಒಡ್ಡಿದರೂ ಅದನ್ನು ದಾಟಿಕೊಂಡು ಅವರು ಬರುತ್ತಿವೆ. ಇಂಥದೊಂದು ನಿದರ್ಶನವನ್ನು ಬಂಡಿಪುರ ಅರಣ್ಯ ಪ್ರದೇಶದಲ್ಲಿ ಕಾಡಾನೆಯೊಂದು ಸಾಬೀತುಪಡಿಸಿದೆ. ಆನೆಗಳು ದಾಟಿ ಬರಬಾರದು ಎಂದೇ ರೈಲ್ವೆಯವರು ನಿರ್ಮಾಣ ಮಾಡಿದ್ದ … Continued

ನನ್ನ ಅಪ್ಪನಿಗೆ ಬೆಡ್‌ ನೀಡಿ.. ಇಲ್ಲವಾದ್ರೆ, ಇಂಜೆಕ್ಷನ್ ಕೊಟ್ಟು ಸಾಯಿಸ್ಬಿಡಿ: ಮಗನ ಅಳಲಿನ ವಿಡಿಯೋ ವೈರಲ್‌

‌ ಆಸ್ಪತ್ರೆಯಲ್ಲಿ ನಿಮಗೆ ಹಾಸಿಗೆಗಳನ್ನ ಒದಗಿಸಲು ಸಾಧ್ಯವಾಗದಿದ್ದರೆ ಕನಿಷ್ಠ ಇಂಜೆಕ್ಷನ್ ಕೊಟ್ಟು ಕೊಂದು ಬಿಡಿ ಎಂದು ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತನ ಮಗನೊಬ್ಬ ತನ್ನ ಅಳಲು ತೋಡಿಕೊಂಡಿದ್ದಾನೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣವು ದಿನದಲ್ಲಿ ಎರಡು ಲಕ್ಷ ದಾಟಿದೆ. ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ, ಮತ್ತೊಂದೆಡೆ ಆಸ್ಪತ್ರೆಯಲ್ಲಿ ಹಾಸಿಗೆ ಖಾಲಿ … Continued