ಬಂಡಿಪುರ ಅರಣ್ಯ ಪ್ರದೇಶದಲ್ಲಿ ಕಬ್ಬಿಣದ ಗೇಟನ್ನು ಮನುಷ್ಯರಂತೆ ದಾಟಿದ ಆನೆ… ವ್ಹಾ ಎನ್ನಲೇಬೇಕು..! ವೀಕ್ಷಿಸಿ

ಚಾಮರಾಜನಗರ: ನಾವು ಮುಂದುವರಿದಂತೆ ಕಾಡುಪ್ರಾಣಿಗಳು ಈ ಆಧುನಿಕ ಪ್ರಪಂಚದಲ್ಲಿ ಹೇಗೆ ಬದುವುದು ಎಂಬುದನ್ನು ಕಲಿತುಕೊಳ್ಳುತ್ತಿವೆ. ಹೀಗಾಗಿ ಅವುಗಳು ಸಹ ಈಗ ಕಾಡಿನಿಂದ ನಾಡಿಗೂ ಆಗಮಿಸುತ್ತಿವೆ. ನಾವು ಎಷ್ಟೇ ತಡೆಗಳನ್ನು ಒಡ್ಡಿದರೂ ಅದನ್ನು ದಾಟಿಕೊಂಡು ಅವರು ಬರುತ್ತಿವೆ. ಇಂಥದೊಂದು ನಿದರ್ಶನವನ್ನು ಬಂಡಿಪುರ ಅರಣ್ಯ ಪ್ರದೇಶದಲ್ಲಿ ಕಾಡಾನೆಯೊಂದು ಸಾಬೀತುಪಡಿಸಿದೆ. ಆನೆಗಳು ದಾಟಿ ಬರಬಾರದು ಎಂದೇ ರೈಲ್ವೆಯವರು ನಿರ್ಮಾಣ ಮಾಡಿದ್ದ … Continued

ನನ್ನ ಅಪ್ಪನಿಗೆ ಬೆಡ್‌ ನೀಡಿ.. ಇಲ್ಲವಾದ್ರೆ, ಇಂಜೆಕ್ಷನ್ ಕೊಟ್ಟು ಸಾಯಿಸ್ಬಿಡಿ: ಮಗನ ಅಳಲಿನ ವಿಡಿಯೋ ವೈರಲ್‌

‌ ಆಸ್ಪತ್ರೆಯಲ್ಲಿ ನಿಮಗೆ ಹಾಸಿಗೆಗಳನ್ನ ಒದಗಿಸಲು ಸಾಧ್ಯವಾಗದಿದ್ದರೆ ಕನಿಷ್ಠ ಇಂಜೆಕ್ಷನ್ ಕೊಟ್ಟು ಕೊಂದು ಬಿಡಿ ಎಂದು ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತನ ಮಗನೊಬ್ಬ ತನ್ನ ಅಳಲು ತೋಡಿಕೊಂಡಿದ್ದಾನೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣವು ದಿನದಲ್ಲಿ ಎರಡು ಲಕ್ಷ ದಾಟಿದೆ. ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ, ಮತ್ತೊಂದೆಡೆ ಆಸ್ಪತ್ರೆಯಲ್ಲಿ ಹಾಸಿಗೆ ಖಾಲಿ … Continued

ಫೋಟೋ ತೆಗೆಯಲು ಬಂದ ಮಾಸ್ಕ್‌ ಧರಿಸದ ಫ್ಯಾನ್‌ ಮೊಬೈಲ್‌ ಕಸಿದುಕೊಂಡ ನಟ ಅಜಿತ, ವಿಡಿಯೋ ವೈರಲ್‌

ಚೆನ್ನೈ: ಥಾಲಾ ಎಂದು ಜನಪ್ರಿಯವಾಗಿರುವ ಖ್ಯಾತ ತಮಿಳು ನಟ ಅಜಿತ್ ಮತಗಟ್ಟೆಯಲ್ಲಿ ಅಜಿತ್ ತನ್ನೊಂದಿಗೆ ಪೋಟೋ ಕ್ಲಿಕ್ ಮಾಡುವ ಮಾಸ್ಕ್‌ ಧರಿಸದ ಫ್ಯಾನ್‌ನಿಂದ ಫೋನ್ ತೆಗೆದುಕೊಂಡಿದ್ದಾರೆ. ತಿರುವನಮಿಯೂರ್‌ನ ಮತದಾನ ಕೇಂದ್ರವೊಂದರಲ್ಲಿ ಈ ಘಟನೆ ನಡೆದಿದ್ದು, ಅಜಿತ್ ತಮ್ಮ ಪತ್ನಿ ನಟ ಶಾಲಿನಿಯೊಂದಿಗೆ ಮತ ಚಲಾಯಿಸಲು ಆಗಮಿಸಿದ್ದರು.ಈ ಸಂದರ್ಭದಲ್ಲಿ ಇದು ನಡೆದಿದೆ. ನಟ ಅಜಿತ್ ಪ್ರಚಾರದಿಂದ ದೂರವಿರುತ್ತಾರೆ … Continued

ಗಾಯಗೊಂಡ ಕಾಲು ಆರಾಮವಾಗಿ ಅತ್ತಿತ್ತ ಅಲುಗಾಡಿಸುತ್ತಿರುವ ಮಮತಾ ವಿಡಿಯೋ ವೈರಲ್..!; ಬಿಜೆಪಿ ವಾಗ್ದಾಳಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಕಾಲಿಗೆ ಪಟ್ಟು ಮಾಡಿಕೊಂಡು ಚುನಾವಣೆ ಪ್ರಚಾರ ನಡೆಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾನದಲ್ಲಿ ವೈರಲ್‌ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವೀಲ್ಹ್ ಚೇರ್ ನಲ್ಲಿ ಕುಳಿತು ತಮ್ಮ ಗಾಯಗೊಂಡ ಕಾಲನ್ನುನೋವಿಲ್ಲದೆ, ಆರಾಮವಾಗಿ ಅತ್ತಿತ್ತಾ ಅಲುಗಾಡಿಸುತ್ತಿರುವ … Continued