ವೀಡಿಯೊ..| ಗಾಜಾ ಆಸ್ಪತ್ರೆಯನ್ನು ತನ್ನ ಪ್ರಧಾನ ಕಚೇರಿಯಾಗಿ ಮಾಡಿಕೊಂಡ ಹಮಾಸ್‌ : ಇಸ್ರೇಲ್‌ ಆರೋಪ, ಈ ಬಗ್ಗೆ ವಿವರಣಾತ್ಮಕ ವೀಡಿಯೊ ಪೋಸ್ಟ್

ಇಸ್ರೇಲ್ ದಾಳಿಗಳು ಮಾನವ ಶೀಲ್ಡ್‌ ಆಗಿ ಬಳಸಲಾಗುತ್ತಿರುವ ನಾಗರಿಕರಿಗೆ ಹಾನಿಯಾಗುವುದನ್ನು ಖಚಿತಪಡಿಸಿಕೊಳ್ಳಲು ಹಮಾಸ್ ಗುಂಪು ಗಾಜಾ ಪಟ್ಟಿಯ ಅತಿದೊಡ್ಡ ಆಸ್ಪತ್ರೆಯನ್ನು ತನ್ನ ಪ್ರಧಾನ ಕಚೇರಿಯಾಗಿ ಬಳಸುತ್ತಿದೆ ಎಂದು ಇಸ್ರೇಲ್ ಆರೋಪಿಸಿದೆ. ಪ್ಯಾಲೇಸ್ತಿನಿಯನ್ ಭೂಪ್ರದೇಶದಲ್ಲಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಯುದ್ಧವು ಉಲ್ಬಣಗೊಳ್ಳುತ್ತಿರುವಾಗ, ಮಿಲಿಟರಿ ಉದ್ದೇಶಗಳಿಗಾಗಿ ಗಾಜಾದಲ್ಲಿನ ಆಸ್ಪತ್ರೆಗಳನ್ನು ಹಮಾಸ್ ದುರುಪಯೋಗಪಡಿಸಿಕೊಂಡಿದೆ ಎಂದು ಇಸ್ರೇಲಿ ಸೇನೆ ಆರೋಪಿಸಿದೆ. ಈ … Continued

ಅಯೋಧ್ಯಾ ರಾಮಮಂದಿರ ನಿರ್ಮಾಣದ ವೀಡಿಯೊ ಬಿಡುಗಡೆ ಮಾಡಿದ ಟ್ರಸ್ಟ್‌ | ವೀಕ್ಷಿಸಿ

ಅಯೋಧ್ಯಾ : ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಗುರುವಾರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾಮಗಾರಿಯ ವೀಡಿಯೊವನ್ನು ಬಿಡುಗಡೆ ಮಾಡಿದೆ. 2024 ರ ಜನವರಿ 22ರಂದು ಗರ್ಭಗೃಹದಲ್ಲಿ ಶ್ರೀರಾಮನ ವಿಗ್ರಹವನ್ನು ಸ್ಥಾಪಿಸಲು ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿದ ಒಂದು ದಿನದ ನಂತರ ಈ ವೀಡಿಯೊ ಹಂಚಿಕೊಂಡಿದೆ. X ನಲ್ಲಿ ಬಿಡುಗಡೆಯಾದ ವೀಡಿಯೊವು … Continued

ಚಹಾ ಮಾರುವ ಸೂಪರ್‌ ಸ್ಟಾರ್‌ ರಜನಿಕಾಂತ : ದಂಗಾದ ಅಭಿಮಾನಿಗಳು ; ನಿಜವಾದ ವಿಷ್ಯ ಏನಂದ್ರೆ… | ವೀಡಿಯೊ ವೀಕ್ಷಿಸಿ

ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದು ವೈರಲ್‌ ಆಗಿತ್ತು. ಎಲ್ಲಿಯವರೆಗೆ ಅಂದರೆ ಅನೇಕರು ಇದು ರಜನಿಕಾಂತ್ ಅವರ ಚಿತ್ರೀಕರಣದ ವೇಳೆಗಿನ ವೀಡಿಯೊ ಎಂದುಕೊಂಡಿದ್ದರು. ಮುಖ, ಕೂದಲು, ನೋಟ, ಹಾವಭಾವ ಎಲ್ಲವೂ ರಜಿನಿಕಾಂತ ರಂತೆಯೇ ಇತ್ತು. ಹಾಗಾಗಿ ಇದು ರಜನಿಕಾಂತ್‌ ಎಂದೇ ಬಹುತೇಕರು ಭಾವಿಸಿದ್ದರು. ನಂತರ ಅವರು ಕೇರಳದ ಕೊಚ್ಚಿನ್‌ನಲ್ಲಿರುವ ವೆಂಕಟೇಶ್ವರ ಹೋಟೆಲ್‌ ಮಾಲೀಕ ಸುಧಾಕರ ಪ್ರಭು ಎಂದು … Continued

ವೀಡಿಯೊ…| ಬೆಂಗಳೂರಿನ ಕಟ್ಟಡದಲ್ಲಿ ಸ್ಫೋಟ, ಬೆಂಕಿ ಅನಾಹುತ ; 4 ಮಹಡಿ ಕಟ್ಟಡದಿಂದ ಜಿಗಿದ ವ್ಯಕ್ತಿ

ಬೆಂಗಳೂರು : ಬೆಂಗಳೂರಿನ ಕೋರಮಂಗಲದಲ್ಲಿರುವ ವಾಣಿಜ್ಯ ಕಟ್ಟಡದಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ನಾಲ್ಕರಿಂದ ಐದು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಅಗ್ನಿಶಾಮಕ ದಳದವರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಕಟ್ಟಡದ ಮೇಲಿನ ಮಹಡಿಯಲ್ಲಿ ಕೆಫೆ ಇತ್ತು ಮತ್ತು ಅಡುಗೆ ಅನಿಲ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ.ಸ್ವಲ್ಪ ಸಮಯದ ನಂತರ, ಒಬ್ಬ ವ್ಯಕ್ತಿ ನಾಲ್ಕು ಮಹಡಿ … Continued

ಮೈನವಿರೇಳಿಸುವ ವೀಡಿಯೊ…: ಈ ವ್ಯಕ್ತಿ ಯಾವುದೇ ಭಯವಿಲ್ಲದೆ ಬೃಹತ್‌ ಕಾಳಿಂಗ ಸರ್ಪಕ್ಕೆ ಸ್ನಾನ ಮಾಡಿಸ್ತಾನೆ | ವೀಕ್ಷಿಸಿ

ಬೃಹತ್ ಕಾಳಿಂಗ ಸರ್ಪಕ್ಕೆ ವ್ಯಕ್ತಿಯೊಬ್ಬ ನಿರ್ಭಯವಾಗಿ ಸ್ನಾನ ಮಾಡುತ್ತಿರುವ ವಿಲಕ್ಷಣ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ದಿನಾಂಕವಿಲ್ಲದ ಕ್ಲಿಪ್ ನಲ್ಲಿ ವ್ಯಕ್ತಿಯು ತನ್ನ ಸ್ನಾನದ ಕೋನೆಯಲ್ಲಿ ಕಾಳಿಂಗ ಸರ್ಪಕ್ಕೆ ಯಾವುದೇ ಭಯ ಅಥವಾ ಅಂಜಿಕೆ ಪ್ರದರ್ಶಿಸದೆ ಸ್ನಾನ ಮಾಡಿಸುವುದನ್ನು ತೋರಿಸುತ್ತದೆ. ಮೈನವಿರೇಳಿಸುವ ಈ ವೀಡಿಯೊವನ್ನು ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಸುಸಾಂತ ನಂದಾ ಅವರು ಎಕ್ಸ್‌ನಲ್ಲಿ … Continued

ವೀಡಿಯೊ | ಇಸ್ರೇಲಿ ಮನೆಗಳ ಮೇಲೆ ಹಮಾಸ್ ಗನ್‌ಮ್ಯಾನ್‌ ಮನಬಂದಂತೆ ಗುಂಡು ಹಾರಿಸಿದ್ದನ್ನು ತೋರಿಸಿದ ವೀಡಿಯೊ ಫೂಟೇಜ್-ನಂತರ ಆತನ ಮರಣವೇ ಅದರಲ್ಲಿ ಸೆರೆ

ಹಮಾಸ್ ಗುಂಪು ಕಳೆದ ವಾರ ತಮ್ಮ ಅನಿರೀಕ್ಷಿತವಾಗಿ ಇಸ್ರೇಲಿ ನಾಗರಿಕರ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿದ ವೀಡಿಯೊಗಳು ಹೊರಹೊಮ್ಮಿವೆ. ರಾಕೆಟ್‌ಗಳ ಮೂಲಕ ಭೂಮಿ, ಸಮುದ್ರ ಮತ್ತು ವಾಯು ಮಾರ್ಗದ ಮೂಲಕ ಹಮಾಸ್‌ನ ತ್ರಿಕೋನ ದಾಳಿಯು ಇಸ್ರೇಲಿ ನಾಗರಿಕ ರನ್ನು ಗುರಿಯಾಗಿಸಿಕೊಂಡು ನಡೆಯಿತು. ಇಸ್ರೇಲ್ ಡಿಫೆನ್ಸ್ ಫೋರ್ಸ್ (IDF) ಇಸ್ರೇಲಿ ಚೆಕ್ ಪೋಸ್ಟ್‌ ಮೇಲೆ ಹೊಂಚುದಾಳಿ ನಡೆಸುತ್ತಿರುವ … Continued

ಮುಂಬೈಯಲ್ಲಿ ಘೋರ ಅಗ್ನಿ ದುರಂತ: 7 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ | ವೀಡಿಯೊ

ಮುಂಬೈ: ಶುಕ್ರವಾರ ಮುಂಜಾನೆ ಮುಂಬೈನ ಗೋರೆಗಾಂವ ಪಶ್ಚಿಮದ ಪ್ರದೇಶದಲ್ಲಿ ಬಹುಮಹಡಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡದಲ್ಲಿ ಇಬ್ಬರು ಅಪ್ರಾಪ್ತರು ಸೇರಿದಂತೆ ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ. ಗೋರೆಗಾಂವ್ ವೆಸ್ಟ್‌ನ ಆಜಾದ್ ನಗರ ಪ್ರದೇಶದಲ್ಲಿರುವ ಜಯ ಭವಾನಿ ಕಟ್ಟಡದಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) … Continued

ಇಟಲಿಯಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ನಟಿ ಗಾಯತ್ರಿ ಜೋಶಿ-ಪತಿ ವಿಕಾಸ ಪಾರು, ಇಬ್ಬರು ಸಾವು | ವೀಡಿಯೊ

ಮುಂಬೈ: ಶಾರುಖ್ ಖಾನ್ ಅಭಿನಯದ ‘ಸ್ವದೇಸ್’ ಚಿತ್ರದಲ್ಲಿ ಅಭಿನಯಿಸಿದ್ದ ನಟಿ ಗಾಯತ್ರಿ ಜೋಶಿ ಅವರು ತಮ್ಮ ಪತಿ ವಿಕಾಸ್ ಒಬೆರಾಯ್ ಅವರೊಂದಿಗೆ ಇಟಲಿಯಲ್ಲಿ ಪ್ರಯಾಣಿಸುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿದೆ. ನಂತರ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸ್ವಿಟ್ಜರ್ಲೆಂಡ್‌ ದಂಪತಿ ಮೃತಪಟ್ಟಿದ್ದಾರೆ. ಗಾಯತ್ರಿ ಮತ್ತು ಅವರ ಪತಿ ಸಾರ್ಡಿನಿಯಾದಲ್ಲಿ ವಿಹಾರಕ್ಕೆ ತೆರಳಿದ್ದಾಗ ಈ ಅಪಘಾತ ಸಂಭವಿಸಿದೆ. ಗಾಯತ್ರಿ … Continued

ವೀಡಿಯೊ : ಮೊಬೈಲ್‌ ವೀಡಿಯೊ ಕಾಲ್‌ನಲ್ಲಿ ಮಾತನಾಡುತ್ತ ಬ್ಯಾಗ್‌ ಅನ್ನು ಥ್ರೊಟಲ್‌ ಮೇಲೆ ಇರಿಸಿದ ಸಿಬ್ಬಂದಿ ; ಹಳಿತಪ್ಪಿದ ರೈಲು | ವೀಕ್ಷಿಸಿ

ಮಥುರಾ: ಉತ್ತರ ಪ್ರದೇಶದ ಮಥುರಾದಲ್ಲಿ ಮಂಗಳವಾರ ನಿಂತಿದ್ದ ರೈಲೊಂದು ಪ್ಲಾಟ್‌ಫಾರ್ಮ್‌ ಏರಿದ ವಿಲಕ್ಷಣ ಘಟನೆ ನಡೆದ ನಂತರ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಮಂಗಳವಾರ ತಡರಾತ್ರಿ ಮಥುರಾ ಜಂಕ್ಷನ್ ರೈಲು ನಿಲ್ದಾಣದಲ್ಲಿ ರೈಲು ಹಳಿಗಳನ್ನು ಬಿಟ್ಟು ಪ್ಲಾಟ್‌ಫಾರ್ಮ್‌ಗೆ ಹತ್ತಿದ ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಅಪಘಾತ ನಡೆದ ಕ್ಷಣವು ರೈಲಿನಲ್ಲಿದ್ದ ಸೆಕ್ಯೂರಿಟಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಎಲ್ಲಾ ಪ್ರಯಾಣಿಕರು … Continued

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕೆಂಪು ಅಂಗಿ ತೊಟ್ಟು ʼಹಮಾಲಿʼಯಾದ ರಾಹುಲ್ ಗಾಂಧಿ | ವೀಕ್ಷಿಸಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ದೆಹಲಿಯ ಆನಂದ್ ವಿಹಾರ ರೈಲು ನಿಲ್ದಾಣದಲ್ಲಿ ಹಮಾಲರನ್ನು ಭೇಟಿ ಮಾಡಿದರು ಮತ್ತು ಕೆಂಪು “ಕೂಲಿ” ಶರ್ಟ್ ಮತ್ತು ಕೈಗೆ ಬ್ಯಾಡ್ಜ್ ಕಟ್ಟಿಕೊಂಡು ತಲೆಯ ಮೇಲೆ ಲಗೇಜ್ ಹೊತ್ತುಕೊಂಡು ಸಾಗಿದರು. ವೈರಲ್ ಕ್ಲಿಪ್‌ನಲ್ಲಿ, ವಯನಾಡ್ ಸಂಸದ ತಲೆಯ ಮೇಲೆ ಟ್ರಾಲಿ ಬ್ಯಾಗ್ ಇರಿಸುತ್ತಿರುವುದು ಹಾಗೂ ಪೋರ್ಟರ್‌ಗಳು ಅವರನ್ನು ಸುತ್ತುವರೆದಿರುವುದನ್ನು … Continued