ವೀಡಿಯೊ…| ಬೃಹತ್‌ ತಿಮಿಂಗಿಲ ತನ್ನ ಮಗನನ್ನು ನುಂಗಿದ ಭಯಾನಕ ಕ್ಷಣ ವೀಡಿಯೊ ಮಾಡುತ್ತಿದ್ದ ತಂದೆ…! ಮುಂದಾಗಿದ್ದು ಮಾತ್ರ…..ವೀಕ್ಷಿಸಿ

ಚಿಲಿಯ ಬಹಿಯಾ ಎಲ್ ಅಗುಯಿಲಾ ಎಂಬಲ್ಲಿ 24 ವರ್ಷದ ವ್ಯಕ್ತಿ ತನ್ನ ತಂದೆಯೊಂದಿಗೆ ಕಯಾಕಿಂಗ್ ಮಾಡುತ್ತಿದ್ದಾಗ ಬೃಹತ್‌ ಹಂಪ್‌ಬ್ಯಾಕ್ ತಿಮಿಂಗಿಲವು ಆತನನ್ನು ಹಳದಿ ಬಣ್ಣದ ದೋಣಿ ಸಮೇತವಾಗಿ ನುಂಗಿದ್ದು, ನಂತರ ಹೊರಕ್ಕೆ ಉಗುಳಿದ ಅಪರೂಪದ ಘಟನೆ ನಡೆದಿದೆ. ಚಿಲಿಯ ದಕ್ಷಿಣದ ಪ್ಯಾಟಗೋನಿಯಾ ಪ್ರದೇಶದ ಮೆಗೆಲ್ಲನ್ ಜಲಸಂಧಿಯ ಸ್ಯಾನ್ ಇಸಿಡ್ರೊ ಲೈಟ್‌ಹೌಸ್ ಬಳಿ ಶನಿವಾರ ಈ ಘಟನೆ … Continued

ವೀಡಿಯೊ…| ಕಾರವಾರ : ಮುರಿದುಬಿದ್ದ ಕಾಳಿ ನದಿಗೆ ಸೇತುವೆಯ ಕಂಬ

ಕಾರವಾರ: ಕಳೆದ ವರ್ಷ ಮಳೆಗಾಲದ ಸಮಯದಲ್ಲಿ ಕೆಲಭಾಗ ಕುಸಿದುಬಿದ್ದಿದ್ದ ಕಾರವಾರದ ಕಾಳಿ ನದಿಯ ಹಳೆಯ ಕಾಳಿ ಸೇತುವೆ ಸೇತುವೆ ಕಂಬ ದಿಢೀರ್​ ಕುಸಿದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಕಾರವಾರದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸೇತುವೆ ಸಂಪರ್ಕ ಕಲ್ಪಿಸುವ ಈ ಸೇತುವೆಯ ರಾತ್ರಿಹೊತ್ತು ಕಂಬ​ ಮುರಿದು ಬಿದ್ದಿದ್ದರಿಂದ ಬಾರಿ ಅನಾಹುತ ತಪ್ಪಿದೆ. ತಡರಾತ್ರಿ … Continued

ವೀಡಿಯೊ…| ಮಹಾ ಕುಂಭ 2025 : ಕಿನ್ನರ ಅಖಾಡಾದ ಮಹಾಮಂಡಲೇಶ್ವರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಮತಾ ಕುಲಕರ್ಣಿ

ಬಾಲಿವುಡ್‌ ನಟಿ ಮಮತಾ ಕುಲಕರ್ಣಿ ಸೋಮವಾರ ವೀಡಿಯೊವೊಂದನ್ನು ಹಂಚಿಕೊಂಡಿದ್ದು, ಕಿನ್ನರ ಅಖಾಡಾದ ಮಹಾಮಂಡಲೇಶ್ವರ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಅವರು “ಸಾಧ್ವಿ”ಯಾಗಿ ತಮ್ಮ ಆಧ್ಯಾತ್ಮಿಕ ಪ್ರಯಾಣವನ್ನು ಮುಂದುವರಿಸುವುದಾಗಿ ಹೇಳಿದ್ದಾರೆ. ಮಮತಾ ಕುಲಕರ್ಣಿ ಅವರಿಗೆ ಮಹಾಮಂಡಲೇಶ್ವರ ಹುದ್ದೆಯನ್ನು ನೀಡಿದ್ದರ ಕುರಿತು ಆಚಾರ್ಯ ಮಹಾಮಂಡಲೇಶ್ವರ ಲಕ್ಷ್ಮೀ ನಾರಾಯಣ ತ್ರಿಪಾಠಿ ಮತ್ತು ಕಿನ್ನರ ಅಖಾರದ ಸಂಸ್ಥಾಪಕ ರಿಷಿ ಅಜಯ … Continued

ವೀಡಿಯೊ…| ರಜೆ ನೀಡಿಲ್ಲವೆಂದು 4 ಸಹೋದ್ಯೋಗಿಗಳಿಗೆ ಇರಿದ ಸರ್ಕಾರಿ ನೌಕರ ; ರಕ್ತಸಿಕ್ತ ಚಾಕು ಹಿಡಿದು ಜನನಿಬಿಡ ರಸ್ತೆಯಲ್ಲಿ ಓಡಾಟ..!

ಕೋಲ್ಕತ್ತಾ: ಮೇಲಧಿಕಾರಿಗಳು ತನಗೆ ರಜೆ ನೀಡಿಲ್ಲ ಎಂಬ ಕಾರಣಕ್ಕೆ ಪಶ್ಚಿಮ ಬಂಗಾಳದ ಸರ್ಕಾರಿ ಉದ್ಯೋಗಿಯೊಬ್ಬ ಕನಿಷ್ಠ ನಾಲ್ವರು ಸಹೋದ್ಯೋಗಿಗಳಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಆರೋಪಿಯನ್ನು ಅಮಿತಕುಮಾರ ಸರ್ಕಾರ್ ಎಂದು ಗುರುತಿಸಲಾಗಿದ್ದು, ಕೋಲ್ಕತ್ತಾದ ನ್ಯೂಟೌನ್ ಪ್ರದೇಶದ ಕರಿಗರಿ ಭವನದ ತಾಂತ್ರಿಕ ಶಿಕ್ಷಣ ವಿಭಾಗದಲ್ಲಿ ಈತ ಕೆಲಸ ಮಾಡುತ್ತಿದ್ದ. ಸರ್ಕಾರ್ ತನ್ನ ಸಹೋದ್ಯೋಗಿಗಳಿಗೆ ಚಾಕುವಿನಿಂದ … Continued

ವೀಡಿಯೊ..| ಹಿಮ ತುಂಬಿದ ಕಾಡಿನಲ್ಲಿ ಕಾಣಿಸಿಕೊಂಡ ಅಪರೂಪದ ಬಿಳಿ ಬಣ್ಣದ ಜಿಂಕೆ ; ದೃಶ್ಯ ಕ್ಯಾಮರಾದಲ್ಲಿ ಸೆರೆ

ಜಿಂಕೆ ಎಂದರೆ ಮೈ ತುಂಬಾ ಚುಕ್ಕಿ ಇರುವ ಮುದ್ದಾದ ಪ್ರಾಣಿ ಎಂದೇ ಹೆಚ್ಚಾಗಿ ಭಾವಿಸುತ್ತಾರೆ. ಆದರೆ ಅಪರೂಪದ ಬಳಿ ಬಣ್ಣದ ಅಲ್ಬಿನೋ ಜಿಂಕೆ ಹಿಮಭರಿತ ಕಾಡಿನಲ್ಲಿ ಕಾಣಿಸಿಕೊಂಡಿದ್ದು, ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೈರಲ್ ಆಗಿರುವ ವೀಡಿಯೊದಲ್ಲಿ ಹಿಮ ತುಂಬಿದ ಕಾಡಿನಲ್ಲಿ ರಸ್ತೆ ಬದಿಯಲ್ಲಿ ಕಾಣಿಸಿಕೊಂಡ ಸಂಪೂರ್ಣವಾಗಿ ಬಿಳಿ ಬಣ್ಣದ ಜಿಂಕೆ ನಿಂತುಕೊಂಡಿತ್ತು. ನಂತರ ಸ್ವಲ್ಪ ಸಮಯದ … Continued

ವೀಡಿಯೊ..| ಸರಪಳಿ ಹಾಕಿರುವ ಭಾರತೀಯ ವಲಸಿಗರ ವೀಡಿಯೊ ಹಂಚಿಕೊಂಡ ಅಮೆರಿಕ : ಏಲಿಯನ್‌ ಗಳನ್ನು ಭಾರತಕ್ಕೆ ಕಳುಹಿಸಲಾಗಿದೆ ಎಂದ ಅಧಿಕಾರಿ

ಅಮೆರಿಕದ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ ಮುಖ್ಯಸ್ಥ ಮೈಕೆಲ್ ಡಬ್ಲ್ಯೂ ಬ್ಯಾಂಕ್ಸ್ ಗುರುವಾರ ತಮ್ಮ ದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿದ 104 ಭಾರತೀಯರನ್ನು ಗಡೀಪಾರು ಮಾಡಿದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಭಾರತದ ವಿವಿಧ ರಾಜ್ಯಗಳಿಂದ 104 ಅಕ್ರಮ ವಲಸಿಗರನ್ನು ಬುಧವಾರ ಅಮೆರಿಕ ಮಿಲಿಟರಿ ವಿಮಾನದಲ್ಲಿ ಕರೆತರಲಾಯಿತು. ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರವು ಅಕ್ರಮ ವಲಸಿಗರ ವಿರುದ್ಧ ದಮನ ಕಾರ್ಯಾಚರಣೆಯ … Continued

ವೀಡಿಯೊ…| ಲಡಾಖ್‌ ನಿಂದ ಭೂಮಿ ತಿರುಗುವಿಕೆಯ ಅತ್ಯದ್ಭುತ ದೃಶ್ಯವನ್ನು ವೀಡಿಯೊದಲ್ಲಿ ಸೆರೆಹಿಡಿದ ಭಾರತೀಯ ಖಗೋಳಶಾಸ್ತ್ರಜ್ಞ

ಭಾರತೀಯ ಖಗೋಳಶಾಸ್ತ್ರಜ್ಞ ಡೋರ್ಜೆ ಆಂಗ್ಚುಕ್ ಅವರು ಲಡಾಖಿನ ಭೂದೃಶ್ಯದ ವಿರುದ್ಧ ಭೂಮಿಯ ತಿರುಗುವಿಕೆಯನ್ನು ತೋರಿಸುವ ಅದ್ಭುತ ದೃಶ್ಯವನ್ನು ವೀಡಿಯೊದಲ್ಲಿ ಸೆರೆಹಿಡಿದಿದ್ದಾರೆ. ಹಾನ್ಲೆಯಲ್ಲಿರುವ ಭಾರತೀಯ ಖಗೋಳ ವೀಕ್ಷಣಾಲಯದಿಂದ ಇದನ್ನು ಚಿತ್ರೀಕರಿಸಲಾಗಿದೆ. ವೀಡಿಯೊ ತುಣುಕು ಭೂಮಿಯ ಚಲನೆಯ ವಿಶಿಷ್ಟ ದೃಶ್ಯವನ್ನು ತೋರಿಸುತ್ತದೆ. ಕ್ಷೀರಪಥ(Milky Way)ವು ರಾತ್ರಿಯ ಆಕಾಶದಲ್ಲಿ ಸ್ಥಿರವಾಗಿ ಗೋಚರಿಸುತ್ತದೆ. ವೀಕ್ಷಣಾಲಯದಲ್ಲಿ ಇಂಜಿನಿಯರ್-ಇನ್-ಚಾರ್ಜ್ ಆಗಿರುವ ಆಂಗ್ಚುಕ್ ತನ್ನ ಯೋಜನೆಯನ್ನು … Continued

ವೀಡಿಯೊ | ಫಿಲಡೆಲ್ಫಿಯಾದಲ್ಲಿ ವಿಮಾನ ಪತನ; ಕನಿಷ್ಠ 6 ಮಂದಿ ಸಾವಿನ ಶಂಕೆ

ಅಮೆರಿಕದ ವಾಷಿಂಗ್ಟನ್ ಡಿ.ಸಿ.ಯಲ್ಲಿ ಪ್ರಯಾಣಿಕರ ಜೆಟ್ ವಿಮಾನ ಮತ್ತು ಸೇನಾ ಹೆಲಿಕಾಪ್ಟರ್ ನಡುವಿನ ಡಿಕ್ಕಿಯಲ್ಲಿ 60 ಕ್ಕೂ ಹೆಚ್ಚು ಜನರು ಸಾವಿಗೀಡಾದ ಘಟನೆ ನಡೆದ ಎರಡು ದಿನಗಳ ನಂತರ, ಮತ್ತೊಂದು ಜೆಟ್ ಶುಕ್ರವಾರ ಫಿಲಡೆಲ್ಫಿಯಾದ ಹೊರ ವಲಯದಲ್ಲಿ ಪತನಗೊಂಡಿದೆ. ವೈದ್ಯಕೀಯ ಸಾರಿಗೆ ಈ ಜೆಟ್ ಟೇಕ್-ಆಫ್ ಆದ ಸುಮಾರು 30 ಸೆಕೆಂಡುಗಳ ನಂತರ ಶಾಪಿಂಗ್ ಮಾಲ್ … Continued

ವೀಡಿಯೊ : ಅಕ್ವೇರಿಯಂನಲ್ಲಿ ಮತ್ಸ್ಯಕನ್ಯೆಯಾಗಿ ನರ್ತಿಸುತ್ತಿದ್ದ ಮಹಿಳೆ ಮೇಲೆ ದಾಳಿ ಮಾಡಿದ ಬೃಹತ್ ಮೀನು…!

ಚೀನಾದ ಅಕ್ವೇರಿಯಂನಲ್ಲಿ ಯುವ ಮತ್ಸ್ಯಕನ್ಯೆಯ ಮೇಲೆ ದೈತ್ಯ ಮೀನು ದಾಳಿ ಮಾಡಿದ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ದಕ್ಷಿಣ ಚೀನಾದ ಕ್ಸಿಶುವಾಂಗ್ಬನ್ನಾ ಪ್ರಿಮಿಟಿವ್ ಫಾರೆಸ್ಟ್ ಪಾರ್ಕ್‌ನಲ್ಲಿ ಈ ಘಟನೆ ನಡೆದಿದೆ. ಕ್ಲಿಪ್ ರಷ್ಯಾದ ಪ್ರದರ್ಶಕಿ ಮಾಶಾ, ಮತ್ಸ್ಯಕನ್ಯೆಯಂತೆ ವೇಷ ಧರಿಸಿ, ಅಕ್ವೇರಿಯಂ ತೊಟ್ಟಿಯಲ್ಲಿ ಈಜುವುದನ್ನು ತೋರಿಸುತ್ತದೆ. ಆಕೆ ಈಜುತ್ತಿದ್ದಾಗ, ಮೀನು ತನ್ನ ಸುತ್ತಲೂ ಈಜುತ್ತಿದ್ದಾಗ … Continued

ವೀಡಿಯೊ…| ಮಹಾಕುಂಭಕ್ಕೆ ಹೋಗುವ ವಿಶೇಷ ರೈಲಿನ ಕಂಪಾರ್ಟ್‌ಮೆಂಟುಗಳ ಬಾಗಿಲು ಲಾಕ್‌ ; ರೈಲಿಗೆ ಕಲ್ಲು ತೂರಿದ ಪ್ರಯಾಣಿಕರು

ಮಹಾಕುಂಭ ಶಾಹಿ ಸ್ನಾನಕ್ಕಾಗಿ ಝಾನ್ಸಿಯಿಂದ ಪ್ರಯಾಗರಾಜ್‌ಗೆ ತೆರಳುತ್ತಿದ್ದ ವಿಶೇಷ ರೈಲಿನ ಮೇಲೆ ಮಂಗಳವಾರ ದಾಳಿ ನಡೆದಿದ್ದು, ಹರ್ಪಾಲಪುರ ರೈಲು ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ ಹಲವಾರು ಪ್ರಯಾಣಿಕರು ರೈಲು ಕಂಪಾರ್ಟ್‌ಮೆಂಟ್‌ಗಳಿಗೆ ಬಾಗಿಲು ಹಾಕಿರುವುದನ್ನು ಕಂಡು ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯು ರೈಲು ಒಳಗಿದ್ದ ಪ್ರಯಾಣಿಕರಿಗೆ ಆಘಾತಗೊಳಿಸಿತು. ಕಲ್ಲು ತೂರಾಟದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದು … Continued