276 ಕೆಜಿ ತೂಕದ ಬ್ಲೂಫಿನ್ ಟ್ಯೂನ ಮೀನು 11 ಕೋಟಿ ರೂ.ಗಳಿಗೆ ಮಾರಾಟ…! ಈ ಮೀನು ಯಾಕಿಷ್ಟು ದುಬಾರಿ ಗೊತ್ತಾ..?

ಟೋಕಿಯೊದ ಪ್ರತಿಷ್ಠಿತ ಟೊಯೊಸು ಮೀನು ಮಾರುಕಟ್ಟೆಯು ವಿಶ್ವದ ಅತಿದೊಡ್ಡ ಸಮುದ್ರಾಹಾರ ಮಾರುಕಟ್ಟೆ ಎಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟಿದೆ, ಈ ವರ್ಷದ ಜನವರಿ 5 ರಂದು ತನ್ನ ವಾರ್ಷಿಕ ಹೊಸ ವರ್ಷದ ಹರಾಜಿನಲ್ಲಿ ದೈತ್ಯ ಬ್ಲೂಫಿನ್ ಟ್ಯೂನ ಮೀನುಗಳ ಮಾರಾಟವು ಹೆಡ್‌ಲೈನ್ಸ್‌ ಪಡೆದಿದೆ. ಹರಾಜಿನಲ್ಲಿ ಈ ಮೀನವು ಹತ್ತು ಲಕ್ಷ ಡಾಲರ್‌ಗಳಿಗೆ ಸಮಾನವಾದ ಹಣವನ್ನು ಗಳಿಸಿತು. ಮೈಕೆಲಿನ್-ಸ್ಟಾರ್ಡ್ ಸುಶಿ … Continued

ವೀಡಿಯೊ..| ತಂದೆಯನ್ನು ಬದಲಾಯಿಸಿದ್ದಾರೆ ಎಂಬ ಬಿಜೆಪಿ ನಾಯಕನ ಹೇಳಿಕೆಗೆ ಉತ್ತರ ನೀಡುವಾಗ ಕಣ್ಣೀರು ಹಾಕಿದ ದೆಹಲಿ ಸಿಎಂ ಅತಿಶಿ

ನವದೆಹಲಿ: ಬಿಜೆಪಿ ನಾಯಕ ರಮೇಶ ಬಿಧುರಿ ಅವರು ಭಾನುವಾರ ಅತಿಶಿ ತಮ್ಮ ತಂದೆಯನ್ನು ಬದಲಾಯಿಸಿದ್ದಾರೆ ಎಂದು ವೈಯಕ್ತಿಕವಾಗಿ ವಾಗ್ದಾಳಿ ನಡೆಸಿದ ನಂತರ ದೆಹಲಿ ಮುಖ್ಯಮಂತ್ರಿ ಅತಿಶಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಕಣ್ಣೀರಾದರು. ರಮೇಶ ಬಿಧುರಿ ತಮ್ಮ ಉಪನಾಮದ (ಅಡ್ಡ ಹೆಸರು) ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ದೆಹಲಿ ಮುಖ್ಯಮಂತ್ರಿ ಅತಿಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲ್ಕಾಜಿ ವಿಧಾನಸಭಾ ಕ್ಷೇತ್ರದ … Continued

ವೀಡಿಯೊ…| ಭೀಕರ ಅಪಘಾತ : ನಾಲ್ಕೈದು ಪಲ್ಟಿ ಹೊಡೆದ ಶಾಲಾ ಬಸ್ ; ಓರ್ವ ವಿದ್ಯಾರ್ಥಿನಿ ಸಾವು, 14 ಮಂದಿಗೆ ಗಾಯ

ಕಣ್ಣೂರು : ಶಾಲಾ ಬಸ್ ಪಲ್ಟಿಯಾದ ಪರಿಣಾಮ 5 ನೇ ತರಗತಿ ವಿದ್ಯಾರ್ಥಿನಿ ಸಾವಿಗೀಡಾಗಿದ್ದು, 14 ಮಂದಿ ಗಾಯಗೊಂಡ ಘಟನೆ ಕೇರಳದ ಕಣ್ಣೂರಿನಲ್ಲಿ ಬುಧವಾರ ನಡೆದಿದೆ. ಕುರುಮತ್ತೂರು ಪಂಚಾಯತದ ಚಿನ್ಮಯ ವಿದ್ಯಾಲಯದ 15 ವಿದ್ಯಾರ್ಥಿಗಳಿದ್ದ ಬಸ್ಸು ಹೆದ್ದಾರಿಗೆ ಹೋಗಲು ಇಳಿಜಾರಿನಲ್ಲಿ ಚಲಿಸುತ್ತಿದ್ದಾಗ ಶ್ರೀಕಂಠಪುರಂನ ವಳಕ್ಕೈ ಎಂಬಲ್ಲಿ ಸಂಜೆ 4 ಗಂಟೆಗೆ ಸುಮಾರಿಗೆ ನಾಲ್ಕೈದು ಸುತ್ತು ಪಲ್ಟಿಯಾಗಿದೆ. … Continued

ವೀಡಿಯೊ..| ಭಾರಿ ಹಿಮ ಬಿದ್ದ ರಸ್ತೆಯಲ್ಲಿ ಟ್ರಕ್ ಸ್ಕಿಡ್ ಆಗಿ ಆಳದ ಪ್ರಪಾತಕ್ಕೆ ಬೀಳುವ ಮೊದಲು ಹಾರಿ ತಪ್ಪಿಸಿಕೊಂಡ ಚಾಲಕ…!

ನವದೆಹಲಿ: ಹಿಮಾಚಲ ಪ್ರದೇಶವು ಈ ತಿಂಗಳು ಭಾರೀ ಹಿಮಪಾತಕ್ಕೆ ಸಾಕ್ಷಿಯಾಗಿದೆ. ಅದು ಈ ರಾಜ್ಯವನ್ನು ಚಳಿಗಾಲದ ಅದ್ಭುತ ಭೂಮಿಯಾಗಿ ಪರಿವರ್ತಿಸಿದೆ. ಆದರೆ ಸ್ಥಳೀಯರು ಮತ್ತು ಪ್ರವಾಸಿಗರಿಗೆ ಅನೇಕ ತೊಂದರೆಗಳನ್ನು ತಂದೊಡ್ಡಿದೆ. ಅವರ ವಾಹನಗಳು ನಿಯಂತ್ರಣ ತಪ್ಪಿ ಸ್ಕಿಡ್ ಆಗುತ್ತಿದ್ದು, ಹಿಮಾವೃತ ಪರ್ವತ ರಸ್ತೆಗಳಲ್ಲಿ ಸಿಲುಕಿ ಕಂದಕಕ್ಕೆ ಬೀಳುತ್ತಿವೆ. ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಹಿಮಭರಿತ ರಸ್ತೆಯಲ್ಲಿ ಸಣ್ಣ … Continued

ವೀಡಿಯೊ..| ಅನಾರೋಗ್ಯ ಪೀಡಿತ ಪತ್ನಿ ನೋಡಿಕೊಳ್ಳಲು ಸ್ವಯಂ ನಿವೃತ್ತಿ ಪಡೆದ ಗಂಡ ; ಆದರೆ ಆತನ ಬೀಳ್ಕೊಡುಗೆ ಸಮಾರಂಭದಲ್ಲೇ ಪ್ರಾಣಬಿಟ್ಟ ಪತ್ನಿ…!

ಸರ್ಕಾರಿ ನೌಕರನ ನಿವೃತ್ತಿಯ ಬೀಳ್ಕೊಡುಗೆ ಸಮಾರಂಭವು ದುರಂತವಾಗಿ ಮಾರ್ಪಟ್ಟ ಘಟನೆ ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿಯ ಸಲುವಾಗಿ ಸ್ವಯಂ ನಿವೃತ್ತಿ ಪಡೆದ ನಂತರ ನೌಕರನಿಗೆ ಏರ್ಪಡಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಹಾಜರಿದ್ದ ಪತ್ನಿ ಅವರ ಕಣ್ಣೆದುರೇ ಸಾವಿಗೀಡಾಗಿದ್ದಾಳೆ…! ರಾಜಸ್ಥಾನದ ಕೋಟಾದಲ್ಲಿ ನಡೆದ ಘಟನೆಯ ಮನಕಲಕುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಪತಿಯ ಬೀಳ್ಕೊಡುಗೆ ಸಮಾರಂಭದಲ್ಲಿ ಪತಿ-ಪತ್ನಿಯರಿಬ್ಬರಿಗೂ … Continued

ರಷ್ಯಾಕ್ಕೆ ಹೋಗುತ್ತಿದ್ದ ಅಜರ್‌ ಬೈಜಾನ್ ಏರ್‌ ಲೈನ್ಸ್ ವಿಮಾನ ಪತನ ; 38 ಮಂದಿ ಸಾವು | ವಿಮಾನ ನೆಲಕ್ಕೆ ಅಪ್ಪಳಿಸಿದ ಕ್ಷಣದ ದೃಶ್ಯ ವೀಡಿಯೊದಲ್ಲಿ ಸೆರೆ

ಬುಧವಾರ ಕಝಾಕಿಸ್ತಾನ್‌ನ ಅಕ್ಟೌ ಪ್ರದೇಶದ ಬಳಿ ರಷ್ಯಾಕ್ಕೆ ತೆರಳುತ್ತಿದ್ದ ಅಜರ್‌ಬೈಜಾನಿ ವಿಮಾನ ಪತನಗೊಂಡಿದ್ದು, 38 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನ ಅಪಘಾತಕ್ಕೀಡಾದ ಭಯಾನಕ ಕ್ಷಣವನ್ನು ಸಾಮಾಜಿಕ ಮಾಧ್ಯಮದಲ್ಲಿನ ದೃಶ್ಯಗಳು ತೋರಿಸಿವೆ. ರಷ್ಯಾದ ಸುದ್ದಿ ಸಂಸ್ಥೆ ಇಂಟರ್‌ಫ್ಯಾಕ್ಸ್ ಪ್ರಕಾರ, ಅಜೆರ್ಬೈಜಾನಿ ಅಧಿಕಾರಿಗಳನ್ನು ಭೇಟಿಯಾದ ನಂತರ ಉಪ ಪ್ರಧಾನಿ ಮಂತ್ರಿ ಕನತ್ ಬೊಜುಂಬಾವ್ ಸಾವಿನ ಸಂಖ್ಯೆಯನ್ನು … Continued

ಅದ್ಭುತ ವೀಡಿಯೊ..| ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತು ಕಾರನ್ನು ನಿಲ್ಲಿಸಿದ ಹಸುಗಳ ಗುಂಪು…!

ರಾಯಗಢ: ಛತ್ತೀಸ್‌ಗಢ ರಾಜ್ಯದ ರಾಯಗಢದ ಜನನಿಬಿಡ ರಸ್ತೆಯ ಮಧ್ಯೆ ಕಾರಿನಡಿ ಸಿಲುಕಿದ್ದ ಕರುವನ್ನು ರಕ್ಷಿಸಲು ಗೋವುಗಳ ಹಿಂಡು ಕಾರಿಗೆ ಅಡ್ಡಲಾಗಿ ನಿಂತು ಅದನ್ನು ತಡೆದು ನಿಲ್ಲಿಸಿದ ಅಸಮಾನ್ಯ ಘಟನೆ ನಡೆದಿದೆ. ಸಾಮಾನ್ಯವಾಗಿ ಸೌಮ್ಯವಾಗಿರುವ ಗೋವುಗಳ ಹಿಂಡು ಕಾರನ್ನು ಹಿಂಬಾಲಿಸಿಕೊಂಡು ಬಂದು ಕಾರಿಗೆ ಅಡ್ಡಲಾಗಿ ನಿಂತಿವೆ. ಕಾರು ಆಕಳು ಕರುವನ್ನು ಸುಮಾರು 200 ಮೀಟರ್ ಎಳೆದುಕೊಂಡು ಬಂದಿದೆ. … Continued

ವೀಡಿಯೊ…| ದೊಡ್ಡ ಸ್ಫೋಟ, ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ : 11 ಮಂದಿ ಸಾವಿಗೀಡಾದ ಗ್ಯಾಸ್ ಟ್ಯಾಂಕರ್ ಅಪಘಾತದ ಕ್ಷಣ ಸಿಸಿಟಿವಿಯಲ್ಲಿ ಸೆರೆ

ಜೈಪುರ : ಶುಕ್ರವಾರ ಬೆಳಗ್ಗೆ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಪೆಟ್ರೋಲ್ ಪಂಪ್‌ನ ಮುಂದೆ ಗ್ಯಾಸ್ ಟ್ಯಾಂಕರ್ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ನಂತರ ಸ್ಫೋಟ ಸಂಭವಿಸಿ ಉಂಟಾದ ಬೆಂಕಿ ಅನಾಹುತದಲ್ಲಿ 11 ಜನರು ಸಾವಿಗೀಡಾಗಿದ್ದಾರೆ ಹಾಗೂ 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಗ್ಯಾಸ್‌ ಟ್ಯಾಂಕರ್‌ ಹೆದ್ದಾರಿಯಲ್ಲಿ ಅನೇಕ ವಾಹನಗಳಿಗೆ ಡಿಕ್ಕಿ ಹೊಡೆದ ಕೆಲವೇ … Continued

ವೀಡಿಯೊ…| ನಿಯಂತ್ರಣ ಕಳೆದುಕೊಂಡು ಕಟ್ಟಡಕ್ಕೆ ಅಪ್ಪಳಿಸಿದ ವಿಮಾನ ; ಇಬ್ಬರು ಸಾವು

ಮಂಗಳವಾರ ಕೆ ಇನೌಯೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದ ವಿಮಾನ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ವಿಮಾನವು ಹೆದ್ದಾರಿಯೊಂದರ ಮೇಲೆ ಹಾರುತ್ತಿದ್ದಾಗ ನಿಯಂತ್ರಣವನ್ನು ಕಳೆದುಕೊಳ್ಳುವ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಹವಾಯಿ ನ್ಯೂಸ್ ನೌ ಪ್ರಕಾರ, ಕಾಮಕಾ ಏರ್ ಸೆಸ್ನಾ 208 ಕಾರವಾನ್ ವಿಮಾನವು ತರಬೇತಿ ಹಾರಾಟವನ್ನು ನಡೆಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ವಿಮಾನವು … Continued

ವೀಡಿಯೊ..| ವೃದ್ಧ ದಂಪತಿಯನ್ನು ಬಹಳ ಹೊತ್ತು ಕಾಯಿಸಿದ ನೋಯ್ಡಾ ಪ್ರಾಧಿಕಾರದ ಸಿಬ್ಬಂದಿ ; ಅವರಿಗೆ 20 ನಿಮಿಷ ನಿಲ್ಲುವ ಶಿಕ್ಷೆ ನೀಡಿದ ಸಿಇಒ…!

ನವದೆಹಲಿ : ಕೆಲಸಕ್ಕಾಗಿ ಪ್ರಾಧಿಕಾರದ ಕಚೇರಿಗೆ ಭೇಟಿ ನೀಡಿದ್ದ ವೃದ್ಧ ದಂಪತಿಯನ್ನು ಬಹಳ ಹೊತ್ತಿನವರೆಗೆ ಕಾಯುವಂತೆ ಮಾಡಿದ್ದಕ್ಕಾಗಿ ನೋಯ್ಡಾ ಪ್ರಾಧಿಕಾರದ ಅಧಿಕಾರಿಗಳಿಗೆ ಸುಮಾರು 20 ನಿಮಿಷಗಳ ಕಾಲ ನಿಂತುಕೊಂಡೇ ಕೆಲಸ ಮಾಡುವ ಶಿಕ್ಷೆ ವಿಧಿಸಲಾಗಿತ್ತು ಎಂದು ವರದಿಯಾಗಿದೆ. ಕಚೇರಿಗೆ ಬಂದ ವೃದ್ಧ ದಂಪತಿಯನ್ನು ನಿರ್ಲಕ್ಷಿಸಿ 50 ನಿಮಿಷಗಳ ಕಾಲ ಅನಗತ್ಯವಾಗಿ ಕಾಯುವಂತೆ ಮಾಡಿದ್ದನ್ನು ಗಮನಿಸಿದ ನೋಯ್ಡಾ … Continued