ವೀಡಿಯೊ..| 21 ಮಂದಿ ಪ್ರಯಾಣಿಸುತ್ತಿದ್ದ ಹಾಟ್ ಏರ್ ಬಲೂನ್ ಆಗಸದಲ್ಲೇ ಸ್ಫೋಟ ; 8 ಮಂದಿ ದಾರುಣ ಸಾವು: ಸ್ಫೋಟದ ದೃಶ್ಯ ಸೆರೆ

ಬ್ರೆಸಿಲಿಯಾ: ಬ್ರೆಜಿಲ್‌ನ ಪ್ರವಾಸಿ ತಾಣದಲ್ಲಿ ಭೀಕರ ದುರಂತ ಸಂಭವಿಸಿದ್ದು, ಹಾಟ್ ಏರ್ ಬಲೂನ್ ಆಕಾಶದಲ್ಲಿಯೇ ಸ್ಫೋಟಗೊಂಡಿದ್ದರಿಂದ 8 ಮಂದಿ ದಾರುಣ ಸಾವಿಗೀಡಾಗಿದ್ದಾರೆ. ಬ್ರೆಜಿಲ್‌ನ ದಕ್ಷಿಣ ರಾಜ್ಯ ಸಾಂತಾ ಕ್ಯಾಟರೀನಾದಲ್ಲಿನ ಪ್ರೈಯಾ ಗ್ರ್ಯಾಂಡೇ ಎಂಬಲ್ಲಿ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಸುಮಾರು 21 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಹಾಟ್ ಏರ್ ಬಲೂನ್ ಆಕಾಶದಲ್ಲಿಯೇ ಸ್ಫೋಟಗೊಂಡಿದೆ. ಈ ಸ್ಫೋಟದಲ್ಲಿ … Continued

ದುರಂತದ ಕೆಲವು ವೀಡಿಯೊಗಳು..| ಅಹಮದಾಬಾದಿನಲ್ಲಿ ಏರ್ ಇಂಡಿಯಾ ವಿಮಾನ ಪತನ ; 200 ಕ್ಕೂ ಹೆಚ್ಚು ಮಂದಿ ಸಾವು-ವರದಿ

ಅಹಮದಾಬಾದ್: 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತ ಲಂಡನ್‌ಗೆ ಹೊರಟಿದ್ದ ವಿಮಾನಗಳು ಇಂಡಿಯಾವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾಗಿದೆ. ನಿಖರವಾದ ಸಾವುನೋವು ಇನ್ನೂ ತಿಳಿದುಬಂದಿಲ್ಲವಾದರೂ 200 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ನಗರ ಪೊಲೀಸ್ ಮುಖ್ಯಸ್ಥ ಜಿ.ಎಸ್. ಮಲಿಕ್ ಅವರು ರಾಯಿಟರ್ಸ್‌ಗೆ ನೀಡಿದ ಮಾಹಿತಿಯ ಪ್ರಕಾರ, ಅಪಘಾತದ ಸ್ಥಳದಿಂದ 204 … Continued

ವೀಡಿಯೊಗಳು..| ಸ್ವಿಟ್ಜರ್‌ಲ್ಯಾಂಡ್‌ : ರಣಭೀಕರ ಭೂ ಕುಸಿತಕ್ಕೆ ಸುಂದರ ಹಳ್ಳಿಯೇ ನಾಶ ; ವೀಕ್ಷಿಸಿ

ರಮಣೀಯ ಸ್ಥಳಗಳು ಹಾಗೂ ಪ್ರಕೃತಿ ಸೌಂದರ್ಯಕ್ಕೆ ಹೆಸರಾದ ಸ್ವಿಟ್ಜರ್‌ಲ್ಯಾಂಡ್‌ ನಲ್ಲಿ ಹಿಮಚ್ಛಾದಿತ ಗುಡ್ಡವೊಂದು ಕುಸಿದ ನಂತರ ಬ್ಲಾಟೆನ್ ಎಂಬ ಗ್ರಾಮವೇ ಬಹುತೇಕ ನಾಶವಾಗಿದೆ. ಬಿರ್ಚ್ ಹಿಮನದಿ ಶಿಥಿಲಗೊಳ್ಳುತ್ತಿದೆ ಎಂಬ ಭಯದಿಂದಾಗಿ ಕೆಲವು ದಿನಗಳ ಹಿಂದೆ ಗ್ರಾಮಸ್ಥರನ್ನು ಸ್ಥಳಾಂತರಿಸಲಾಗಿದ್ದರೂ, ಒಬ್ಬ ವ್ಯಕ್ತಿ ಕಾಣೆಯಾಗಿದ್ದಾರೆ ಮತ್ತು ಅನೇಕ ಮನೆಗಳು ಸಂಪೂರ್ಣವಾಗಿ ನೆಲಸಮವಾಗಿವೆ. ಬ್ಲಾಟೆನ್‌ನ ಮೇಯರ್ ಮ್ಯಾಥಿಯಸ್ ಬೆಲ್‌ವಾಲ್ಡ್ ಅವರು, … Continued

ವೀಡಿಯೊಗಳು | ಲಾಹೋರ್‌ ರ‍್ಯಾಲಿಯಲ್ಲಿ ಪಹಲ್ಗಾಮ್‌ ದಾಳಿ ಸಂಚುಕೋರ ಸೈಫುಲ್ಲಾ ಕಸೂರಿ ಪ್ರತ್ಯಕ್ಷ : ಉಗ್ರ ಹಫೀಜ್ ಸಯೀದ್ ಪುತ್ರ ಸಹ ಭಾಗಿ

ಲಾಹೋರ್:26 ಅಮಾಯಕರ ಜೀವಗಳನ್ನು ಬಲಿತೆಗೆದುಕೊಂಡ ಪಹಲ್ಗಾಮ್ ದಾಳಿಯ ಯೋಜನೆ ರೂಪಿಸಿದ್ದ ಲಷ್ಕರ್-ಎ-ತೈಬಾ (ಎಲ್‌ಇಟಿ)ಯ ಹಿರಿಯ ಕಮಾಂಡರ್ ಸೈಫುಲ್ಲಾ ಕಸೂರಿ, ಲಾಹೋರ್‌ನಲ್ಲಿ ನಡೆದ ರ್ಯಾಲಿಯಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾನೆ. ಮಾಧ್ಯಮ ವರದಿಗಳ ಪ್ರಕಾರ, ಪಾಕಿಸ್ತಾನದ ಪರಮಾಣು ಪರೀಕ್ಷೆಗಳ ವರ್ಷಾಚರಣೆ ಅಂಗವಾಗಿ ಪಾಕಿಸ್ತಾನ ಮರ್ಕಾಜಿ ಮುಸ್ಲಿಂ ಲೀಗ್ (ಪಿಎಂಎಂಎಲ್) ಈ ರ್ಯಾಲಿಯನ್ನು ಆಯೋಜಿಸಿತ್ತು. ಭಾರತದಿಂದ ಗೊತ್ತುಪಡಿಸಿದ ಭಯೋತ್ಪಾದಕ ಎಂದು ಘೋಷುಸಲ್ಪಟ್ಟ, … Continued

ವೀಡಿಯೊಗಳು..| ಭಾರತದ ವಾಯು ದಾಳಿಯಲ್ಲಿ ಮುಂಬೈ ದಾಳಿ ಮಾಸ್ಟರ್‌ ಮೈಂಡ್‌ ಮಸೂದ್‌ ಅಜರ್‌ ಮದರಸಾ ಧ್ವಂಸ ; ಉಗ್ರ ಅಜ್ಮಲ್‌ ಕಸಬ್‌ ತರಬೇತಿ ಪಡೆದಿದ್ದ ಉಗ್ರರ ನೆಲೆ ಉಡೀಸ್‌

ನವದೆಹಲಿ: 26 ಜನರನ್ನು ಕೊಂದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಬುಧವಾರ ರಾತ್ರಿ ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿದೆ. 9 ಉಗ್ರರ ನೆಲೆಗಳನ್ನು ಗುರಿಯಾಗಿಸಿ ಬರೋಬ್ಬರಿ 24 ಕ್ಷಿಪಣಿ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿಸುಮಾರು 80ಕ್ಕೂ ಹೆಚ್ಚು ಭಯೋತ್ಪಾದಕರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ದಾಳಿಯಲ್ಲಿ ಜೈಶ್‌ … Continued

ವೀಡಿಯೊ..| ಐಪಿಎಲ್‌ 2025ರ ಅತ್ಯಂತ ದುಬಾರಿ ಓವರ್‌ ; ಒಂದೇ ಓವರ್‌ನಲ್ಲಿ 6,6,4,6,6,4 ರನ್‌ ಚಚ್ಚಿದ ಆರ್‌ಸಿಬಿ ಆಟಗಾರ-ವೀಕ್ಷಿಸಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ರೊಮಾರಿಯೊ ಶೆಫರ್ಡ್, 2025 ರ ಐಪಿಎಲ್ ಪಂದ್ಯದ 19 ನೇ ಓವರ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವೇಗಿ ಖಲೀಲ್ ಅಹ್ಮದ್ ಅವರ ಒಂದೇ ಓವರ್‌ನಲ್ಲಿ 33 ರನ್‌ಗಳನ್ನು ಚಚ್ಚಿದ್ದಾರೆ. ಈ ಪಂದ್ಯದಲ್ಲಿ 14 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಅವರು ಐಪಿಎಲ್‌ -2025ರ ಋತುವಿನಲ್ಲಿ ಅತ್ಯಂತ … Continued

ಭೀಕರ ದೃಶ್ಯಗಳ ವೀಡಿಯೊಗಳು | ಮ್ಯಾನ್ಮಾರ್‌, ಬ್ಯಾಂಕಾಕ್‌ನಲ್ಲಿ ಪ್ರಬಲ ಭೂಕಂಪ ; ಸಾವಿನ ಸಂಖ್ಯೆ 144ಕ್ಕೆ ಏರಿಕೆ,

ಮ್ಯಾನ್ಮಾರ್‌ನಲ್ಲಿ ಸಂಭವಿಸಿದ 7.7 ತೀವ್ರತೆಯ ಪ್ರಬಲ ಭೂಕಂಪ ಹಾಗೂ 6.4 ತೀವ್ರತೆಯ ನಂತರದ ಆಘಾತ ಶುಕ್ರವಾರ ಸಂಭವಿಸಿದ್ದು, ಕನಿಷ್ಠ 144 ಜನರು ಸಾವಿಗೀಡಾಗಿದ್ದಾರೆ. ಕಟ್ಟಡಗಳು ಉರುಳಿದವು, ಸೇತುವೆಗಳು ಕುಸಿದವು. ಮತ್ತು ಐತಿಹಾಸಿಕ ರಚನೆಗಳಿಗೆ ಹಾನಿಯಾಗಿದೆ. ನೆರೆಯ ಥಾಯ್ಲೆಂಡ್‌ನಲ್ಲೂ ನಡುಕ ಸಂಭವಿಸಿದೆ, ಅಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು 117 ಮಂದಿ ಸಿಲುಕಿದ್ದು, ಎಂಟು ಮಂದಿ ಸಾವಿಗೀಡಾಗಿದ್ದಾರೆ. … Continued

ಮೈ ಜುಂ ಎನ್ನುವ ವೀಡಿಯೊ | ರೈತನಿಗೆ ದಾರಿಯಲ್ಲಿ ಎದುರಾದ ದೈತ್ಯ ಹುಲಿ; ಮುಂದಾಗಿದ್ದು….?

ಉತ್ತರ ಪ್ರದೇಶದ ಪಿಲಿಭಿತ್‌ನ ಹೊಲವೊಂದರಲ್ಲಿ ರೈತನೊಬ್ಬನಿಗೆ ಹುಲಿ ಎದುರಾಗಿದ್ದು, ಆತ ಕ್ಷಣಕಾಲ ಸ್ತಂಭಿಭೂತನಾಗಿದ್ದಾನೆ. ಈ ವಿಸ್ಮಯಕಾರಿಯಾಗಿ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದನ್ನು ಐಎಫ್‌ಎಸ್ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೊ ಕ್ಲಿಪ್‌ನಲ್ಲಿ ರೈತ ತನ್ನ ಬೈಕ್‌ನಲ್ಲಿ ಬರುತ್ತಿದ್ದಾಗ ಹುಲಿ ಎದುರಾಗಿರುವುದನ್ನು ನೋಡಬಹುದು. ರೈತ ಬೈಕ್‌ನಲ್ಲಿ ಕುಳಿತಿದ್ದಾರೆಹಾಗೂ ಇನ್ನೊಬ್ಬ ವ್ಯಕ್ತಿ ಅವರ ಪಕ್ಕದಲ್ಲಿ ನಿಂತಿದ್ದಾರೆ. … Continued

ಮುಂಬೈ : ಧೂಳಿನ ಬಿರುಗಾಳಿಗೆ 100 ಅಡಿ ಎತ್ತರದ ಬೃಹತ್‌ ಹೋರ್ಡಿಂಗ್ ಬಿದ್ದು 8 ಮಂದಿ ಸಾವು, 64 ಜನರಿಗೆ ಗಾಯ

ಮುಂಬೈ : ಇಂದು, ಸೋಮವಾರ ಸಂಜೆ ಮುಂಬೈನ ಘಾಟ್‌ಕೋಪರ್‌ನಲ್ಲಿ ಬಲವಾದ ಧೂಳಿನ ಬಿರುಗಾಳಿಗೆ ಸಿಲುಕಿ ಪೆಟ್ರೋಲ್‌ ಬಂಕ್‌ ಮೇಲೆ ಕುಸಿದುಬಿದ್ದ ಬೃಹತ್ ಜಾಹೀರಾತು ಫಲಕದ ಅವಶೇಷಗಳ ಅಡಿಯಲ್ಲಿ ಹತ್ತಾರು ಜನರು ಸಿಲುಕಿರುವ ಆತಂಕವಿದೆ. ಈ ಘಟನೆಯಲ್ಲಿ 8 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದ್ದು, 60 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ 04:30 ರ … Continued

ವೀಡಿಯೊಗಳು : ಪೇಟ ಧರಿಸಿ ಐತಿಹಾಸಿಕ ಪಾಟ್ನಾ ಗುರುದ್ವಾರದಲ್ಲಿ ಭಕ್ತರಿಗೆ ಊಟ ಬಡಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಮೇ 13) ಪಾಟ್ನಾದ ಐತಿಹಾಸಿಕ ತಖತ್ ಶ್ರೀ ಹರಿಮಂದಿರ ಜಿ ಪಾಟ್ನಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದರು ಮತ್ತು ಸಾಮೂಹಿಕ ಭೋಜನದಲ್ಲಿ ಸಿಖ್ ಭಕ್ತರಿಗೆ ಊಟ ಬಡಿಸಿದ್ದಾರೆ. ಕೇಸರಿ ಪೇಟವನ್ನು ಧರಿಸಿ ಮತ್ತು ಖೀರ್ ಪಾತ್ರೆ ಹಿಡಿದು ಆಗಮಿಸಿದ ಪ್ರಧಾನಿ ಮೋದಿ ಶ್ರೀ ಗುರು ಗೋವಿಂದ ಸಿಂಗ್ ಅವರ … Continued