ವೀಡಿಯೊ | ಮಹಾರಾಷ್ಟ್ರ ವಿಧಾನಸಭೆ ಲಾಬಿಯಲ್ಲಿ ಹೊಡೆದಾಡಿಕೊಂಡ ಬಿಜೆಪಿ ಶಾಸಕ-ಎನ್‌ಸಿಪಿ ಶಾಸಕರ ಬೆಂಬಲಿಗರು

ಮುಂಬೈ: ಗುರುವಾರ ಮಹಾರಾಷ್ಟ್ರ ವಿಧಾನಸೌಧದ ಆವರಣದಲ್ಲಿ ಬಿಜೆಪಿ ಶಾಸಕ ಗೋಪಿಚಂದ ಪದಾಲ್ಕರ್ ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) ಶಾಸಕ ಜಿತೇಂದ್ರ ಅವ್ಹಾದ್ ಅವರ ಬೆಂಬಲಿಗರ ನಡುವೆ ಹಿಂಸಾತ್ಮಕ ಘರ್ಷಣೆ ಸಂಭವಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ಘಟನೆಯ ವಿಡಿಯೋದಲ್ಲಿ, ಮುಖ್ಯ ದ್ವಾರದ ಬಳಿಯ ಲಾಬಿಯಲ್ಲಿ ಎರಡು ಗುಂಪುಗಳು ಪರಸ್ಪರ ಹೊಡೆದಾಡುತ್ತಿರುವುದನ್ನು, ಭದ್ರತಾ ಸಿಬ್ಬಂದಿ … Continued