ವಿಧಾನಸೌಧದ ಮುಂದೆ ವಿಷ ಸೇವಿಸಲು ಯತ್ನಿಸಿದ ಯುವಕ
ಬೆಂಗಳೂರು: ವಿಧಾನಸೌಧದ ಮುಂದೆಯೇ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಭದ್ತರಾ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಸಂಜಯ ಎಂಬಾತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವ ಎಂದು ಹೇಳಲಾಗಿದೆ. ಕೂಡಲೇ ವಿಧಾನಸೌಧ ಠಾಣೆಯ ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪ್ಲಾಸ್ಟಿಕ್ ಕವರ್ನಲ್ಲಿ ವಿಷದ ಸಣ್ಣ ಬಾಟಲು ಹಾಗೂ ಕೆಲವು … Continued