ಸಂಗಮೇಶ ವರ್ತನೆ : ಹಕ್ಕುಚ್ಯುತಿ ಮಂಡನೆಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು; ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರು ಸದನದಲ್ಲಿ ಅನುಚಿತವಾಗಿ ವರ್ತನೆ ಮಾಡಿದ ಪ್ರಕರಣ ವಿಧಾನಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಮಾತಿನ ಚಕಮಕಿ ಕಾರಣವಾಯಿತು. ಸರ್ಕಾರದ ನಡೆ ಖಂಡಿಸಿ ಪ್ರತಿಪಕ್ಷ ಕಾಂಗ್ರೆಸ್‍ನ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಪ್ರಶ್ನೋತ್ತರ ಅವ ಮುಗಿದ ನಂತರ ಶಾಸಕ ಅರಗ ಜ್ಞಾನೇಂದ್ರ ಹಕ್ಕುಚ್ಯುತಿ ಮಂಡಿಸಿ ವಿಷಯ ಪ್ರಸ್ತಾವನೆ … Continued